ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ: ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಏನಂದ್ರು ಗೊತ್ತಾ….?

ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಹಿನ್ನೆಲೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಪ್ರತಿಕ್ರಿಯೆ. ಈ ಸಮಸ್ಯೆ ಇನ್ನು ಒಂದು ವಾರಗಳ ಕಾಲ ಇರುತ್ತೆ, ಹೋಟೆಲ್ ಮಾಲೀಕರು ಸುಧಾರಿಸಿಕೊಳ್ಳಬೇಕು. ಈಗಾಗಲೇ ಇರಾನ್ ಅವರು ಭಾರತದೊಂದಿಗೆ ಸ್ನೇಹ ಬೆಳೆಸ್ತೀವಿ ಅಂತ ಹೇಳಿದ್ದಾರೆ. ಇನ್ನು ಭಾರತಕ್ಕೆ ಹತ್ತನ್ನೆರಡು ಹಡಗುಗಳು ಬರಬೇಕಿವೆ.

ಈಗ ಎರಡು ಹಡಗುಗಳು ಭಾರತಕ್ಕೆ ಬರಲು ಪ್ರಯಾಣ ಬೆಳೆಸಿವೆ. ಒಂದು ವಾರ ಅಥವಾ ಹತ್ತು ದಿನಗಳಲ್ಲಿ ಸಮಸ್ಯೆ ಸರಿಹೋಗುತ್ತೆ. ಈಗ ಇರುವ ಡೊಮೆಸ್ಟಿಕ್ ಸಿಲಿಂಡರ್ ಗಳನ್ನ ಕಮರ್ಷಿಯಲ್ ಆಗಿ ಪರಿವರ್ತನೆ ಮಾಡ್ತೇವೆ. ಹೋಟೆಲ್ ತಿಂಡಿಗಳ ಮೇಲೆ ಬಹಳಷ್ಟು ಜನ ಅವಲಂಬಿತರಾಗಿದ್ದಾರೆ. ಈ ಸಮಸ್ಯೆ ವಿಚಾರವಾಗಿ ಸೋಮವಾರ ಅಧಿಕಾರಿಗಳ ಸಭೆ ಕರೆದು ಮಾತಾನಾಡ್ತೀನಿ. ಕಾಳಸಂತೆಯಲ್ಲಿ ವಾಣಿಜ್ಯ ಸಿಲಿಂಡರ್ ಮಾರಲು ಅವಕಾಶವಿಲ್ಲ. ಜಿಲ್ಲಾಧಿಕಾರಿಗಳು ಇದರ ಜವಾಬ್ದಾರಿಯನ್ನ ಹೊತ್ತುಕೊಳ್ಳಬೇಕು.

ಹೆಚ್ಚಿನ ಬೆಲೆಗೆ ಮಾರಾಟ ಆಗಿರೋದು ಕಂಡು ಬಂದರೆ ಕಾಯ್ದೆಗಳಂತೆ ಕ್ರಮ ಆಗುತ್ತೆ. ಇಂತಹ ಪರಿಸ್ಥಿತಿಯಲ್ಲಿ ಕಾಳಸಂತೆ ಮಾಡಬೇಡಿ, ಮಿತವಾಗಿ ಬಳಸಲು ಸಚಿವರು ಮನವಿ ಮಾಡಿದರು.

Ramesh Babu

Journalist

Recent Posts

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…

4 hours ago

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

6 hours ago

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

12 hours ago

ಹೃದಯ ವೈಶಾಲ್ಯತೆ ಮತ್ತು ಶುದ್ಧತೆ…

" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…

13 hours ago

ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ: ಪಿಡಿಒ ಗೌರಮ್ಮ

ಚಿಕ್ಕನಾಯಕನಹಳ್ಳಿ ಸೆ.07: ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ ಹಾಗಾಗಿ ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಕ್ಷಿ…

1 day ago

ಅರ್ಹ ರೈತರು ಸೌಲಭ್ಯಗಳನ್ನು ಪಡೆದುಕೊಳ್ಳಿ : ಪಿಡಿಒ ರಂಜಿತ

ಚಿಕ್ಕನಾಯಕನಹಳ್ಳಿ ಸೆ.08: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…

1 day ago