ಜೂನ್ 1 ರಂದು ಸಾರ್ವತ್ರಿಕ ಚುನಾವಣೆಯ ಏಳನೇ ಮತ್ತು ಕೊನೆಯ ಹಂತದ ಮತದಾನ ನಡೆಯಲಿದ್ದು, ಲೋಕಸಭೆ ಚುನಾವಣೆಗೆ ಉತ್ತರ ಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ನಾಮಪತ್ರ ಸಲ್ಲಿಸಿದ್ದಾರೆ. ಮೂರನೇ ಅವಧಿಗೆ ದಾಖಲೆಯ ಅಂತರದಿಂದ ಗೆಲುವಿನ ಉತ್ಸಾಹ ಮತ್ತು ನಿರೀಕ್ಷೆಯಲ್ಲಿದ್ದಾರೆ.
ವಾರಣಾಸಿ ಲೋಕಸಭಾ ಸ್ಥಾನಕ್ಕೆ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದೇನೆ. ಈ ಐತಿಹಾಸಿಕ ಸ್ಥಾನದ ಜನರಿಗೆ ಸೇವೆ ಸಲ್ಲಿಸುವುದು ಗೌರವವಾಗಿದೆ. ಜನರ ಆಶೀರ್ವಾದದಿಂದ ಕಳೆದ ದಶಕದಲ್ಲಿ ಇಲ್ಲಿ ಗಮನಾರ್ಹ ಸಾಧನೆಗಳು ನಡೆದಿವೆ. ಮುಂದಿನ ದಿನಗಳಲ್ಲಿ ಈ ಕಾಮಗಾರಿಗಳು ಇನ್ನಷ್ಟು ವೇಗ ಪಡೆದುಕೊಳ್ಳಲಿದೆ ಎಂದು ಮೋದಿ ತಿಳಿಸಿದ್ದಾರೆ.
ಬೆಂಗಳೂರು: ಬೆಂಗಳೂರು ನಗರ ಹಾಗೂ ಗ್ರಾಮಾಂತರ ಭಾಗಗಳಿಗೆ ಪ್ರಯಾಣಿಸುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಿಎಂಟಿಸಿ(Bangalore Metropolitan Transport Corporation) ಮೇ 18ರಿಂದ…
ದೊಡ್ಡಬಳ್ಳಾಪುರ: ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.…
ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದನ್ನು ರಾಜ್ಯ ಸರ್ಕಾರ ಖಂಡಿಸಲಿದ್ದು, ಬೆಲೆ ಏರಿಕೆಯನ್ನು ಹಿಂಪಡೆಯಲು ಒತ್ತಾಯಿಸುತ್ತೇವೆ ಎಂದು ಸಿಎಂ…
ಬಾಲ್ಯ ವಿವಾಹಗಳನ್ನು ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಕಳೆದ ಆರ್ಥಿಕ ವರ್ಷ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ಪ್ರಕರಣಗಳನ್ನು…
ಸರ್ಕಾರಿ ಸಂಸ್ಥೆಗಳು ಹಾಗೂ ಸರ್ಕಾರಿ ಕೆಲಸಗಳ ಸೇವೆಯಲ್ಲಿ ಕೆ-ಜಿಐಎಸ್ 2.0 ಪೋರ್ಟಲ್ ಬಳಕೆಯಿಂದ ಆಡಳಿತದ ದಕ್ಷತೆ ಹೆಚ್ಚಲಿದೆ ಎಂದು ಜಿಲ್ಲಾಧಿಕಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ 349 ಗೃಹರಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳು ಮೇ…