ಕೊಲ್ಲಿ ದೇಶಗಳಲ್ಲಿ ಯುದ್ಧದ ಪರಿಸ್ಥಿತಿ ಹಿನ್ನೆಲೆಯಲ್ಲಿ ಉಂಟಾದ ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಗಳ ಪೂರೈಕೆ ಸಮಸ್ಯೆ ವಾರದೊಳಗೆ ಸಂಪೂರ್ಣ ನಿವಾರಣೆಯಾಗಲಿದೆ ಎಂದು ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಉಸ್ತುವಾರಿ ಸಚಿವರಾದ ಕೆ.ಹೆಚ್. ಮುನಿಯಪ್ಪ ಅವರು ಹೇಳಿದರು.
ಜನರು ಮನೆಗಳಲ್ಲಿ ಅಡುಗೆ ಅನಿಲ ಬಳಕೆಯಲ್ಲಿ ಮಿತಿವ್ಯಯ ಮಾಡುವಲ್ಲಿ ಸಹಕರಿಸಬೇಕು. ಗ್ಯಾಸ್ ಪೂರೈಕೆದಾರರು ಕಾಳಸಂತೆಯಲ್ಲಿ ಗೃಹಬಳಕೆ ಗ್ಯಾಸ್ ಸಿಲಿಂಡರ್ ಮಾರಾಟ ಮಾಡಬಾರದು. ಕಾಳ ಸಂತೆಯಲ್ಲಿ ಗ್ಯಾಸ್ ಮಾರಾಟ ಮಾಡುವವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದರು.
ಕೊಲ್ಲಿ ದೇಶಗಳ ಯುದ್ಧದ ಸಮಯದಲ್ಲಿ ಅನಗತ್ಯವಾಗಿ ಗ್ಯಾಸ್ ಸಿಲಿಂಡರ್ ಪೂರೈಕೆ ಬಗ್ಗೆ ಗೊಂದಲ ಸೃಷ್ಟಿಸಿದ್ದಾರೆ. ವಾರದಲ್ಲಿ ಎಲ್ಲಾ ಗೊಂದಲ ಬಗೆಹರಿಯಲಿದೆ ಎಂದರು.
ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…
ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್ಸೆಟ್ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…
ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…
" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…
ಚಿಕ್ಕನಾಯಕನಹಳ್ಳಿ ಸೆ.07: ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ ಹಾಗಾಗಿ ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಕ್ಷಿ…
ಚಿಕ್ಕನಾಯಕನಹಳ್ಳಿ ಸೆ.08: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…