ಲಲಾಜಿಸ್ಟಿಕ್ಸ್ ಕಂಪನಿ ಮೇಲೆ ದಾಳಿ ನಡೆಸಿದ ಇಡಿ. ವಾಷಿಂಗ್ ಮಷಿನ್ನಲ್ಲಿ ಸುಮಾರು 2.54 ಕೋಟಿ ರೂ. ಹಣ ಪತ್ತೆಯಾಗಿದೆ. ಕೂಡಲೇ ಆ ಹಣವನ್ನ ಇಡಿ ವಶಪಡಿಸಿಕೊಂಡಿದೆ.
ವಿದೇಶಿ ವಿನಿಮಯ ಕಾನೂನು ಉಲ್ಲಂಘನೆಯ ಆರೋಪದ ಪ್ರಕರಣಕ್ಕೆ ಸಂಬಂಧಿಸಿ ಹಲವು ನಗರಗಳಲ್ಲಿ ನಡೆಸಿದ ಶೋಧದ ವೇಳೆ ಜಾರಿ ನಿರ್ದೇಶನಾಲಯವು ದಾಖಲೆ ಇಲ್ಲದ ಕೋಟ್ಯಂತರ ಹಣವನ್ನ ವಶಪಡಿಸಿಕೊಂಡಿದೆ.
ಶೋಧನೆಗಳ ಸಮಯದಲ್ಲಿ, ವಿವಿಧ ದೋಷಾರೋಪಣೆಯ ದಾಖಲೆಗಳು, ಡಿಜಿಟಲ್ ಸಾಧನಗಳು ಮತ್ತು ದಾಖಲೆ ಇಲ್ಲದ ನಗದು ಪತ್ತೆಯಾಗಿದ್ದು, ಅವುಗಳನ್ನ ವಶಪಡಿಸಿಕೊಳ್ಳಲಾಗಿದೆ, 47 ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಇಡಿ ತಿಳಿಸಿದೆ.
22 ವರ್ಷದ ಯುವಕ ಮನೆಯಲ್ಲೇ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ನಾರಸಿಂಹನಹಳ್ಳಿ ಗ್ರಾಮದಲ್ಲಿ ಕಳೆದ ರಾತ್ರಿ…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…
ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ ಗೌಡ,…
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…