ಸಂಚಾರಿ ನಿಯಮ ಉಲ್ಲಂಘಿಸಿದವರಿಗೆ ಸಹಿ ಸುದ್ದಿ ನೀಡಿರುವ ರಾಜ್ಯ ಸರ್ಕಾರ. ಬಾಕಿ ದಂಡ ಪಾವತಿಗೆ ಮತ್ತೆ ಶೇ.50ರಷ್ಟು ರಿಯಾಯಿತಿ ಘೋಷಣೆ ಮಾಡಿರೋ ರಾಜ್ಯ ಸರ್ಕಾರ.
ಈ ಹಿಂದೆ ಶೇ. 50ರಷ್ಟು ರಿಯಾಯಿತಿ ನೀಡಿ ಭಾರಿ ಮೊತ್ತದ ದಂಡ ಸಂಗ್ರಹಿಸಿದ್ದ ರಾಜ್ಯ ಸರ್ಕಾರ ಇದೀಗ ಮತ್ತೆ ರಿಯಾಯಿತಿ ಘೋಷಣೆ ಮಾಡಿದೆ. ಸೆಪ್ಟೆಂಬರ್ 9ರವರೆಗೆ ದಂಡದ ಅರ್ಧದಷ್ಟು ಹಣ ಪಾವತಿಸಲು ವಾಹನ ಸವಾರರಿಗೆ ಅವಕಾಶ ಕಲ್ಪಿಸಿರುವ ಸಾರಿಗೆ ಇಲಾಖೆ.
ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್ನಲ್ಲಿ 2023ರ ಫೆಬ್ರವರಿ 11ರ ಒಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ ಮತ್ತೊಮ್ಮೆ ಶೇ. 50 ರಷ್ಟು ರಿಯಾಯಿತಿ ನೀಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಈ ಹಿಂದೆಯೂ 2 ಬಾರಿ ರಿಯಾಯಿತಿ ದರದಲ್ಲಿ ದಂಡ ಪಾವತಿಗೆ ಸರ್ಕಾರ ಅವಕಾಶ ನೀಡಿತ್ತು. ನಂತರ ರಾಜ್ಯ ವಿಧಾನಸಭೆ ಘೋಷಣೆಯಾಗಿದ್ದು, ರಿಯಾಯಿತಿ ದರದ ದಂಡ ಪಾವತಿ ಅವಕಾಶ ಸ್ಥಗಿತಗೊಂಡಿತ್ತು
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…
ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…