ನಗರದ ಟಿ.ಬಿ.ವೃತ್ತ ಹಾಗೂ ಡೈರಿ ಸರ್ಕಲ್ ಮಾರ್ಗ ಮಧ್ಯದಲ್ಲಿ ಇರುವ ಕ್ವಾಲಿಟಿ ಬಾರ್ ಮುಂಭಾಗದ ರಸ್ತೆ ಬದಿಯಲ್ಲಿ ಬಲಿಗಾಗಿ ಕಾದಿರೋ ಗುಂಡಿ.
ಯಾಮಾರಿ ರಸ್ತೆ ಅಂಚಿಗೆ ಬಂದರೆ ದೊಡ್ಡ ಅಪಾಯ ಎದುರಿಸಬೇಕಾಗುತ್ತದೆ. ವಾಹನ ಸವಾರರಿಗೆ ಈ ಗುಂಡಿ ಇದೆ ಎಂದು ಹತ್ತಿರ ಬರುವವರೆಗೂ ಗೊತ್ತಾಗುವುದಿಲ್ಲ, ಹತ್ತಿರ ಬಂದು ನೋಡುವಷ್ಟರಲ್ಲಿ ಅಪಘಾತ ನಡೆದೇಹೋಗುತ್ತದೆ. ರಾತ್ರಿ ವೇಳೆ ಅಂತೂ ಇನ್ನೂ ಕಾಣೋದಿಲ್ಲ. ಅಂತಹ ಸ್ಥಿತಿಯಲ್ಲಿ ಈ ಮರಣ ಗುಂಡಿ ಇದೆ.
ಅನಾಹುತ ಸಂಭವಿಸುವ ಮುನ್ನ ಗುಂಡಿ ಮಚ್ಚಬೇಕು. ಸ್ಥಳದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಎಚ್ಚರಿಕೆ ಫಲಕ ಅಳವಡಿಸಿ ವಾಹನ ಸವಾರರು ಸುಗಮವಾಗಿ ಸಂಚರಿಸಲು ಅನುವು ಮಾಡಿಕೊಡಬೇಕಾಗಿ ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ.
ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕಮಂಕಳಾದ ಬಳಿಯ ಬೆಂಗಳೂರು ಕಸದ ವಿಲೇವಾರಿ ಘಟಕ ಎಂಎಸ್ ಜಿಪಿ ಘಟಕಕ್ಕೆ ಮಂಗಳವಾರ ಹೆಚ್ಚುವರಿ ಕಸದ ಲಾರಿಗಳು…
ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ ಹಾಗೂ ಶಿವಮೊಗ್ಗ ಹಿಂದಿನ ಅಪರ ಜಿಲ್ಲಾಧಿಕಾರಿಯಾಗಿದ್ದ ಸಿದ್ದಲಿಂಗ ರೆಡ್ಡಿ ಮತ್ತು…
ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ಸುಮಾರು…
ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ ಸುಮಾರು…
2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿಯನ್ನು ಶಿಕ್ಷಣ…
ಆಕೆ ತಂದೆ ತಾಯಿಗೆ ಇದ್ದ ಏಕೈಕ ಮಗಳು. ಹಾಗಾಗಿ ತಂದೆ ತಾಯಿಗೆ ಮಗಳು ಎಂದರೆ ಎಲ್ಲಿಲ್ಲದ ಪ್ರೀತಿ. ಮಗಳು ಚೆನ್ನಾಗಿ…