ನಗರದ ಟಿ.ಬಿ.ವೃತ್ತ ಹಾಗೂ ಡೈರಿ ಸರ್ಕಲ್ ಮಾರ್ಗ ಮಧ್ಯದಲ್ಲಿ ಇರುವ ಕ್ವಾಲಿಟಿ ಬಾರ್ ಮುಂಭಾಗದ ರಸ್ತೆ ಬದಿಯಲ್ಲಿ ಬಲಿಗಾಗಿ ಕಾದಿರೋ ಗುಂಡಿ.
ಯಾಮಾರಿ ರಸ್ತೆ ಅಂಚಿಗೆ ಬಂದರೆ ದೊಡ್ಡ ಅಪಾಯ ಎದುರಿಸಬೇಕಾಗುತ್ತದೆ. ವಾಹನ ಸವಾರರಿಗೆ ಈ ಗುಂಡಿ ಇದೆ ಎಂದು ಹತ್ತಿರ ಬರುವವರೆಗೂ ಗೊತ್ತಾಗುವುದಿಲ್ಲ, ಹತ್ತಿರ ಬಂದು ನೋಡುವಷ್ಟರಲ್ಲಿ ಅಪಘಾತ ನಡೆದೇಹೋಗುತ್ತದೆ. ರಾತ್ರಿ ವೇಳೆ ಅಂತೂ ಇನ್ನೂ ಕಾಣೋದಿಲ್ಲ. ಅಂತಹ ಸ್ಥಿತಿಯಲ್ಲಿ ಈ ಮರಣ ಗುಂಡಿ ಇದೆ.
ಅನಾಹುತ ಸಂಭವಿಸುವ ಮುನ್ನ ಗುಂಡಿ ಮಚ್ಚಬೇಕು. ಸ್ಥಳದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಎಚ್ಚರಿಕೆ ಫಲಕ ಅಳವಡಿಸಿ ವಾಹನ ಸವಾರರು ಸುಗಮವಾಗಿ ಸಂಚರಿಸಲು ಅನುವು ಮಾಡಿಕೊಡಬೇಕಾಗಿ ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ.
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…
ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…