ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ 08 ಫಲಾನುಭವಿ ಆಧಾರಿತ ಯೋಜನೆಗಳನ್ನು ಸೇವಾ ಸಿಂಧು (ಡಿ.ಬಿ.ಟಿ-ನೇರ ನಗದು ವರ್ಗಾವಣೆ) ತಂತ್ರಾಂಶದಡಿ ಅನುಷ್ಠಾನಗೊಳಿಸಲಾಗಿರುತ್ತದೆ.
ಆಧಾರ ಯೋಜನೆ, ಮೆರಿಟ್ ವಿದ್ಯಾರ್ಥಿಗಳಿಗಾಗಿ ಪ್ರೋತ್ಸಾಹಧನ ಯೋಜನೆ, ಮರಣ ಪರಿಹಾರ ನಿಧಿ, ವೈದ್ಯಕೀಯ ಪರಿಹಾರ ನಿಧಿ, ಪ್ರತಿಭೆ ಯೋಜನೆ, ಸಾಧನೆ ಯೋಜನೆ, ನಿರುದ್ಯೋಗ ಭತ್ಯೆ, ಶಿಶುಪಾಲನಾ ಭತ್ಯೆ. ಈ 08 ಯೋಜನೆಗಳನ್ನು ಸೇವಾ ಸಿಂಧು ಮೂಲಕ ಲೈವ್ ಮಾಡಲಾಗಿದೆ.
2023-24ನೇ ಸಾಲಿಗೆ 08 ಯೋಜನೆಗಳ ಸೌಲಭ್ಯಗಳನ್ನು ಪಡೆಯಲು ಸೇವಾ ಸಿಂಧು ಪೋರ್ಟಲ್ನಲ್ಲಿ (https://sevasindhu.karnataka.gov.in/Sevasindhu/Department Services) ಮೂಲಕ ಅಗತ್ಯ ದಾಖಲಾತಿಗಳೊಂದಿಗೆ ಡಿಸೆಂಬರ್ 15 ರವರೆಗೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಿಸಲಾಗಿದ್ದು, ಅರ್ಹ ವಿಕಲಚೇತನರು ಈ ಯೋಜನೆಗಳ ಸೌಲಭ್ಯಗಳನ್ನು ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ವಿಕಲಚೇತನ ಮಾಹಿತಿ ಸಲಹಾ ಕೇಂದ್ರದ ದೂ.ಸಂ 080-29787441 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜಗದೀಶ.ಎನ್.ಎಂ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…
View Comments
Nirudyogi