ವಿಕಲಚೇತನರ 08 ಫಲಾನುಭವಿ ಆಧಾರಿತ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ 08 ಫಲಾನುಭವಿ ಆಧಾರಿತ ಯೋಜನೆಗಳನ್ನು ಸೇವಾ ಸಿಂಧು (ಡಿ.ಬಿ.ಟಿ-ನೇರ ನಗದು ವರ್ಗಾವಣೆ) ತಂತ್ರಾಂಶದಡಿ ಅನುಷ್ಠಾನಗೊಳಿಸಲಾಗಿರುತ್ತದೆ.

ಆಧಾರ ಯೋಜನೆ, ಮೆರಿಟ್‌ ವಿದ್ಯಾರ್ಥಿಗಳಿಗಾಗಿ ಪ್ರೋತ್ಸಾಹಧನ ಯೋಜನೆ, ಮರಣ ಪರಿಹಾರ ನಿಧಿ, ವೈದ್ಯಕೀಯ ಪರಿಹಾರ ನಿಧಿ, ಪ್ರತಿಭೆ ಯೋಜನೆ, ಸಾಧನೆ ಯೋಜನೆ, ನಿರುದ್ಯೋಗ ಭತ್ಯೆ, ಶಿಶುಪಾಲನಾ ಭತ್ಯೆ. ಈ 08 ಯೋಜನೆಗಳನ್ನು ಸೇವಾ ಸಿಂಧು ಮೂಲಕ ಲೈವ್ ಮಾಡಲಾಗಿದೆ.

2023-24ನೇ ಸಾಲಿಗೆ 08 ಯೋಜನೆಗಳ ಸೌಲಭ್ಯಗಳನ್ನು ಪಡೆಯಲು ಸೇವಾ ಸಿಂಧು ಪೋರ್ಟಲ್‌ನಲ್ಲಿ (https://sevasindhu.karnataka.gov.in/Sevasindhu/Department Services) ಮೂಲಕ ಅಗತ್ಯ ದಾಖಲಾತಿಗಳೊಂದಿಗೆ ಡಿಸೆಂಬರ್ 15 ರವರೆಗೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಿಸಲಾಗಿದ್ದು, ಅರ್ಹ ವಿಕಲಚೇತನರು ಈ ಯೋಜನೆಗಳ ಸೌಲಭ್ಯಗಳನ್ನು ಪಡೆಯಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ವಿಕಲಚೇತನ ಮಾಹಿತಿ ಸಲಹಾ ಕೇಂದ್ರದ ದೂ.ಸಂ 080-29787441 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜಗದೀಶ.ಎನ್.ಎಂ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

View Comments

Recent Posts

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

8 hours ago

ನಮ್ಮ ದೇಶದ ಪ್ರಗತಿ ಯುವಜನರಿಂದಲೇ ಆಗಬೇಕಿದೆ-ಇಂಧನ‌ ಸಚಿವ ಕೆ.ಜೆ.ಜಾರ್ಜ್

ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…

9 hours ago

ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಭೀಕರ ಅಪಘಾತ: ಬೈಕ್ ಸವಾರ ದುರ್ಮರಣ

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…

13 hours ago

‘ಪಬ್ಲಿಕ್ ಮಿರ್ಚಿ’ ವರದಿ ಫಲಶೃತಿ: ಕೊನೆಗೂ ಹೊಸಹಳ್ಳಿ ರಸ್ತೆಗೆ ಡಾಂಬರ್ ಭಾಗ್ಯ – ಜನರಲ್ಲಿ ಸಂತಸ

ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…

14 hours ago

ಐದು ದಶಕಗಳಿಂದ ಗುಡಿಸಲಲ್ಲೇ ಬದುಕು: ಮೂಲಭೂತ ಸೌಲಭ್ಯಕ್ಕಾಗಿ ಹಕ್ಕಿಪಿಕ್ಕಿ ಕುಟುಂಬಗಳ ನರಳಾಟ

ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…

20 hours ago

ಓದು ಮುಖ್ಯ. ಗ್ರಹಿಕೆ ಅತಿಮುಖ್ಯ. ಮಾನವೀಯ ಸ್ಪಂದನೆ ಎಲ್ಲಕ್ಕಿಂತ ಮುಖ್ಯ

ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…

21 hours ago