ವಿಕಲಚೇತನ ಮಕ್ಕಳಿಗೆ “Quizabled-2024-25” ಕ್ವಿಜ್ ಕಾರ್ಯಕ್ರಮ

2024-25ನೇ ಸಾಲಿನಲ್ಲಿ Zonal levelನಲ್ಲಿ ರಾಜ್ಯದಲ್ಲಿರುವ ಸರ್ಕಾರಿ, ಸ್ವಯಂಸೇವಾ ಸಂಸ್ಥೆಗಳ ಮುಖಾಂತರ ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ಶಾಲೆಗಳಿಗೆ “Quizabled-2024-25” ಕ್ವಿಜ್ ಕಾರ್ಯಕ್ರಮನ್ನು ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮಕ್ಕೆ ಭೌದ್ಧಿಕ ವಿಕಲಚೇತನರು-(Intellectural Disability), ಆಟಿಸಂ ಸ್ಪೆಕ್ಟ್ರಮ್ ಡಿಸಾರ್ಡರ್ (Autism Specturm Disaorder), ಸೆರಬ್ರಲ್ ಪಾಲ್ಸಿ (Cerebral Palsy ) ಹೊಂದಿರುವ ಮಕ್ಕಳನ್ನು ಆನ್ ಲೈನ್ ನಲ್ಲಿ SOLO Registration online- www.quizabled.com ಈ ಲಿಂಕ್ ಮುಖಾಂತರ ರಿಜಿಸ್ಟ್ರೇಷನ್ ಮಾಡಿಸಿ ಆನಲೈನ್ ಮುಖಾಂತರವೇ ಪಾಲ್ಗೊಳಬಹುದಾಗಿದೆ.

ಆದ್ದರಿಂದ, ಜಿಲ್ಲೆಯ ವಿಕಲಚೇತನ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಕ್ವಿಜ್ ಕಾರ್ಯಕ್ರಮದಲ್ಲಿ ನೋಂದಾಯಿಸಿ, ಭಾಗವಹಿಸಿ ಎಂದು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಬ್ಯಾಟರಿ ಸ್ಪಾರ್ಕ್: ಧಗಧಗ ಹೊತ್ತಿ ಉರಿದ ಟಾಟಾ ಸುಮೋ – ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ದೊಡ್ಡಬಳ್ಳಾಪುರ: ಬ್ಯಾಟರಿಯಲ್ಲಿ ಸ್ಪಾರ್ಕ್ ಕಾಣಿಸಿಕೊಂಡ ಪರಿಣಾಮ ಟಾಟಾ ಸುಮೋ ವಾಹನಕ್ಕೆ ಬೆಂಕಿ ಹೊತ್ತಿಕೊಂಡು ಸಂಪೂರ್ಣವಾಗಿ ಸುಟ್ಟುಹೋದ ಘಟನೆ ಬೆಂಗಳೂರು ಗ್ರಾಮಾಂತರ…

2 hours ago

ಬೆಲೆ ಏರಿಕೆ, ನೀಟ್ ಅಕ್ರಮ ಖಂಡಿಸಿ ದೊಡ್ಡಬಳ್ಳಾಪುರದಲ್ಲಿ ಕಾಂಗ್ರೆಸ್ ಪ್ರತಿಭಟನೆ

ದೊಡ್ಡಬಳ್ಳಾಪುರ: ಬೆಲೆ ಏರಿಕೆ ಹಾಗೂ ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಸೋಮವಾರ ದೊಡ್ಡಬಳ್ಳಾಪುರದಲ್ಲಿ ಪ್ರತಿಭಟನೆ ನಡೆಸಿದರು. ನಗರದ…

4 hours ago

ಮಂತ್ರಾಲಯದಿಂದ ಬರ್ತಿದ್ದ ಕಾರಿಂದ ಅಪಘಾತ: ರಾಷ್ಟ್ರೀಯ ಹೆದ್ದಾರಿ 648ರಲ್ಲಿ ಸರಣಿ ಆಕ್ಸಿಡೆಂಟ್ .. ಬೈಕ್ ಸವಾರನಿಗೆ ಕಾಲು ಕಟ್.! ಸರಣಿ ಡಿಕ್ಕಿ ಸಿಸಿಟಿವಿಯಲ್ಲಿ ಸೆರೆ

ದೇವನಹಳ್ಳಿ: ಗುರು ರಾಯರ ದರ್ಶನ ಮುಗಿಸಿಕೊಂಡು ಬೆಂಗಳೂರಿನತ್ತ ಮರಳುತ್ತಿದ್ದ ಪ್ರಯಾಣಿಕರಿದ್ದ ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದು, ಬಳಿಕ ಮತ್ತೊಂದು ಕಾರಿಗೆ…

4 hours ago

ಖಾಸಗಿ ಸಂಭಾಷಣೆಗಳ‌ ಧ್ವನಿಮುದ್ರಣ ಸರಿಯೇ ? ತಪ್ಪೇ ?…..

ಮಿತ್ರತ್ವ ಅಥವಾ ಸಹಜತೆಗೆ ದ್ರೋಹ....... ಒಂದು ಸಲಹೆ ಮತ್ತು ಮನವಿ..... ಇಂದಿನ ಸಂದರ್ಭದ ಅತಿ ಅಗತ್ಯ ವಿಷಯ ಮತ್ತು ನಂಬಿಕೆಗಳ…

10 hours ago

ಲೀಸ್ ಜಮೀನು ವಿವಾದ: ಲೀಸ್ ಪಡೆದ ರೈತನ ಮೇಲೆ ಪಿಸ್ತೂಲ್‌ನಿಂದ ಹಲ್ಲೆ; ಗಾಳಿಯಲ್ಲಿ 7–8 ಸುತ್ತು ಗುಂಡು ಹಾರಿಸಿ ಬೆದರಿಕೆ ಆರೋಪ: ದೂರು ದಾಖಲು

ದೊಡ್ಡಬಳ್ಳಾಪುರ: ಲೀಸ್‌ಗೆ ಪಡೆದಿದ್ದ ಜಮೀನಿನ ವಿಚಾರವಾಗಿ ರೈತನೊಬ್ಬರ ಮೇಲೆ ಪಿಸ್ತೂಲ್‌ನಿಂದ ಹಲ್ಲೆ ನಡೆಸಿ, ಗಾಳಿಯಲ್ಲಿ ಹಲವು ಸುತ್ತು ಗುಂಡು ಹಾರಿಸಿ…

1 day ago

ಬಸ್-ನೀರಿನ ಟ್ಯಾಂಕರ್ ಟ್ರ್ಯಾಕ್ಟರ್ ನಡುವೆ ಅಪಘಾತ: ಫುಲ್ ಟ್ರಾಫಿಕ್ ಜಾಮ್: ವಾಹನ ಸವಾರರ ಪರದಾಟ

ದೊಡ್ಡಬಳ್ಳಾಪುರ ತಾಲೂಕಿನ ಪಾಲನಜೋಗಹಳ್ಳಿ ಸಮೀಪ ಹಿಂದೂಪುರ–ಯಲಹಂಕ ರಾಜ್ಯ ಹೆದ್ದಾರಿಯಲ್ಲಿ ಬಸ್ ಹಾಗೂ ನೀರಿನ ಟ್ಯಾಂಕರ್ ಹೊತ್ತ ಟ್ರ್ಯಾಕ್ಟರ್ ನಡುವೆ ಸಂಭವಿಸಿದ…

2 days ago