ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷಗಳ ಕಾಲ ಉಚ್ಛಾಟನೆ ಮಾಡಿ ಆದೇಶ ಹೊರಡಿಸಲಾಗಿದೆ.
ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ವಿರುದ್ಧ ನಾಲಿಗೆ ಹರಿಬಿಟ್ಟು ಅವರ ಬಗ್ಗೆ ಅವಹೇಳನವಾಗಿ ಮಾತನಾಡಿದ್ದರು. ಈ ಹಿನ್ನೆಲೆ ನೋಟಿಸ್ ಕೊಡಲಾಗಿತ್ತು. ಅದಕ್ಕೆ ಉತ್ತರವನ್ನೂ ಕೊಟ್ಟಿದ್ದರು. ಇದೀಗ ದೆಹಲಿ ಬಿಜೆಪಿ ಹೈಕಮಾಂಡ್ನಿಂದ ಶಾಸಕ ಬಸನಗೌಡ ಪಾಟೀಲ್ ಅವರನ್ನು ಉಚ್ಛಾಟನೆ ಮಾಡಲಾಗಿದೆ.
ಈ ವಿಷಯವನ್ನು ಕೇಂದ್ರ ಶಿಸ್ತು ಸಮಿತಿ ಸದಸ್ಯ ಕಾರ್ಯದರ್ಶಿ ಓಂಪಾಠಕ್ ಖಚಿತಪಡಿಸಿದ್ದಾರೆ
ಇನ್ನು ಅವರ ಶಾಸಕ ಸ್ಥಾನಕ್ಕೂ ಕುತ್ತು ಬರುತ್ತಾ ಎಂಬ ಪ್ರಶ್ನೆ ಶುರುವಾಗಿದೆ. ಶಾಸಕ ಸ್ಥಾನದಲ್ಲಿ ಅವರು ಸ್ವತಂತ್ರವಾಗಿ ಮುಂದುವರೆಯಬಹುದು. ಒಂದು ವೇಳೆ ಪಕ್ಷದ ಚಿಹ್ನೆಯಡಿ ಗೆದ್ದಿರುವುದು ತನಗೆ ಬೇಡವೆಂದು ರಾಜೀನಾಮೆ ಕೊಟ್ಟರೆ, ಶಾಸಕ ಸ್ಥಾನ ರದ್ದಾಗಿ ಪುನಃ ಚುನಾವಣೆಗೆ ಹೋಗಬಹುದು.
ಕರ್ನಾಟಕ ಸ್ಟೇಟ್ ಅಮೆಚೂರು ಯೋಗ ಸ್ಪೋರ್ಟ್ಸ್ ಅಸೋಸಿಯೇಷನ್ ವತಿಯಿಂದ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಜೂ.6, 7ರಂದು ನಡೆದ ರಾಜ್ಯಮಟ್ಟದ…
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಗ್ರಾಮದಲ್ಲಿ ತಡರಾತ್ರಿ ರೌಡಿ ಶೀಟರ್ನನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಬರ್ಬರವಾಗಿ ಹತ್ಯೆ…
ಕಾಕ್ರೋಚ್ ಜನತಾ ಪಾರ್ಟಿ...... ಸಾಮಾಜಿಕ ಜಾಲತಾಣದ ಹೊಸ ರಾಜಕೀಯ ಚಳುವಳಿ ಎಂದು ಕಳೆದ ಐದಾರು ವಾರಗಳಿಂದ ಇಡೀ ದೇಶದಾದ್ಯಂತ ಬಹುದೊಡ್ಡ…
ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…
ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…
ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…