ದೊಡ್ಡಬಳ್ಳಾಪುರ: ತಾಲ್ಲೂಕಿನ ಕೂಗೇನಹಳ್ಳಿ ಗ್ರಾಮದಲ್ಲಿ ಬೈರವೇಶ್ವರಸ್ವಾಮಿ ಹಾಗೂ ಲಕುಮಿದೇವಿ ವಾರ್ಷಿಕ ಮಹೋತ್ಸವ ಅದ್ದೂರಿಯಾಗಿ ನಡೆಯಿತು.
ಬೆಳಿಗ್ಗೆ 7 ಗಂಟೆಗೆ ಗಣಪತಿ ಹೋಮದಿಂದ ಪ್ರಾರಂಭವಾದ ವಾರ್ಷಿಕೋತ್ಸವ ಕಾರ್ಯಕ್ರಮ ಮಧ್ಯಾಹ್ನ 12 ಗಂಟೆಗೆ ಪೂರ್ಣಾಹುತಿ ನಡೆಯಿತು.
ಮಧ್ಯಾಹ್ನ ನಡೆದ ಅನ್ನಸಂತರ್ಪಣೆಯಲ್ಲಿ ನೂರಾರು ಜನ ಭಕ್ತಾದಿಗಳು ಭಾಗವಹಿಸಿದ್ದರು.
ಸಂಜೆ ವಿವಿಧ ಕಲಾ ತಂಡಗಳೊಂದಿಗೆ ನಡೆದ ಭೈರವೇಶ್ವೇರಸ್ವಾಮಿ, ಲಕುಮಿದೇವಿ ಬೆಳ್ಳಿಫಲ್ಲಕ್ಕಿ ಉತ್ಸವ ಕೂಗೇನಹಳ್ಳಿಯ ಸೇರಿದಂತೆ ಏಳು ಗ್ರಾಮಗಳಲ್ಲಿ ಸಂಚರಿಸಿತು.
ಈ ಸಂದರ್ಭದಲ್ಲಿ ಮಹಿಳೆಯರು ಅದ್ದೂರಿಯಾಗಿ ಸಿಂಗರಿಸಿದ್ದ ಹೂವಿನ ಆರತಿಗಳೊಂದಿಗೆ ವಾರ್ಷಿಕೋತ್ಸವದಲ್ಲಿ ಭಾಗವಹಿದ್ದರು. ಲಕುಮಿದೇವಿಯನ್ನು ಕಾಂತರ ಚಲನ ಚಿತ್ರದಲ್ಲಿನ ವರಹ ರೂಪದಲ್ಲಿ ತೆಂಗಿನಗರಿಗಳಿಂದ ಶೃಂಗರಿಸಿದ್ದು ಎಲ್ಲಾರ ಆಕರ್ಷಣೆಗೆ ಕಾರಣವಾಗಿತ್ತು.
ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ರಾಂಪುರ. ನಾರನಹಳ್ಳಿ, ಸೊಣ್ಣೇನಹಳ್ಳಿ ಗ್ರಾಮಗಳ ವ್ಯಾಪ್ತಿಯ ಸುಮಾರು 2100 ಎಕರೆ ಭೂಮಿಯನ್ನು ಕೆಐಎಡಿಬಿ ಸ್ವಾಧೀನಪಡಿಸಿಕೊಳ್ಳಲು…
ದೇವರು ಎಷ್ಟೊಂದು ಒಳ್ಳೆಯವನಲ್ಲವೇ........ ಲಕ್ಷಾಂತರ ಜನರನ್ನು ಕೊಲ್ಲಿಸಲು ಅಡಾಲ್ಫ್ ಹಿಟ್ಲರನನ್ನು ಒಂದು ದೇಶದ ಅಧ್ಯಕ್ಷನನ್ನಾಗಿಸಿದ. ಈಗ ಡೊನಾಲ್ಡ್ ಟ್ರಂಪ್ ಅವರನ್ನು…
ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…
ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…
ಹುಬ್ಬಳ್ಳಿಯಲ್ಲಿ ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಆರು ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಭರತ್ ಹೆಗ್ಗಡೆ, ಲೋಕಾಯುಕ್ತ ಬಲೆಗೆ…
ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್ ಓಕ್ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…