ದೊಡ್ಡಬಳ್ಳಾಪುರ: ತಾಲ್ಲೂಕಿನ ಕೂಗೇನಹಳ್ಳಿ ಗ್ರಾಮದಲ್ಲಿ ಬೈರವೇಶ್ವರಸ್ವಾಮಿ ಹಾಗೂ ಲಕುಮಿದೇವಿ ವಾರ್ಷಿಕ ಮಹೋತ್ಸವ ಅದ್ದೂರಿಯಾಗಿ ನಡೆಯಿತು.
ಬೆಳಿಗ್ಗೆ 7 ಗಂಟೆಗೆ ಗಣಪತಿ ಹೋಮದಿಂದ ಪ್ರಾರಂಭವಾದ ವಾರ್ಷಿಕೋತ್ಸವ ಕಾರ್ಯಕ್ರಮ ಮಧ್ಯಾಹ್ನ 12 ಗಂಟೆಗೆ ಪೂರ್ಣಾಹುತಿ ನಡೆಯಿತು.
ಮಧ್ಯಾಹ್ನ ನಡೆದ ಅನ್ನಸಂತರ್ಪಣೆಯಲ್ಲಿ ನೂರಾರು ಜನ ಭಕ್ತಾದಿಗಳು ಭಾಗವಹಿಸಿದ್ದರು.
ಸಂಜೆ ವಿವಿಧ ಕಲಾ ತಂಡಗಳೊಂದಿಗೆ ನಡೆದ ಭೈರವೇಶ್ವೇರಸ್ವಾಮಿ, ಲಕುಮಿದೇವಿ ಬೆಳ್ಳಿಫಲ್ಲಕ್ಕಿ ಉತ್ಸವ ಕೂಗೇನಹಳ್ಳಿಯ ಸೇರಿದಂತೆ ಏಳು ಗ್ರಾಮಗಳಲ್ಲಿ ಸಂಚರಿಸಿತು.
ಈ ಸಂದರ್ಭದಲ್ಲಿ ಮಹಿಳೆಯರು ಅದ್ದೂರಿಯಾಗಿ ಸಿಂಗರಿಸಿದ್ದ ಹೂವಿನ ಆರತಿಗಳೊಂದಿಗೆ ವಾರ್ಷಿಕೋತ್ಸವದಲ್ಲಿ ಭಾಗವಹಿದ್ದರು. ಲಕುಮಿದೇವಿಯನ್ನು ಕಾಂತರ ಚಲನ ಚಿತ್ರದಲ್ಲಿನ ವರಹ ರೂಪದಲ್ಲಿ ತೆಂಗಿನಗರಿಗಳಿಂದ ಶೃಂಗರಿಸಿದ್ದು ಎಲ್ಲಾರ ಆಕರ್ಷಣೆಗೆ ಕಾರಣವಾಗಿತ್ತು.
ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಏಕಿಷ್ಟು ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ. ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ…
ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…
ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…
ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್…
18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…
ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…