ದೊಡ್ಡಬಳ್ಳಾಪುರ: ತಾಲ್ಲೂಕಿನ ಕೂಗೇನಹಳ್ಳಿ ಗ್ರಾಮದಲ್ಲಿ ಬೈರವೇಶ್ವರಸ್ವಾಮಿ ಹಾಗೂ ಲಕುಮಿದೇವಿ ವಾರ್ಷಿಕ ಮಹೋತ್ಸವ ಅದ್ದೂರಿಯಾಗಿ ನಡೆಯಿತು.
ಬೆಳಿಗ್ಗೆ 7 ಗಂಟೆಗೆ ಗಣಪತಿ ಹೋಮದಿಂದ ಪ್ರಾರಂಭವಾದ ವಾರ್ಷಿಕೋತ್ಸವ ಕಾರ್ಯಕ್ರಮ ಮಧ್ಯಾಹ್ನ 12 ಗಂಟೆಗೆ ಪೂರ್ಣಾಹುತಿ ನಡೆಯಿತು.
ಮಧ್ಯಾಹ್ನ ನಡೆದ ಅನ್ನಸಂತರ್ಪಣೆಯಲ್ಲಿ ನೂರಾರು ಜನ ಭಕ್ತಾದಿಗಳು ಭಾಗವಹಿಸಿದ್ದರು.
ಸಂಜೆ ವಿವಿಧ ಕಲಾ ತಂಡಗಳೊಂದಿಗೆ ನಡೆದ ಭೈರವೇಶ್ವೇರಸ್ವಾಮಿ, ಲಕುಮಿದೇವಿ ಬೆಳ್ಳಿಫಲ್ಲಕ್ಕಿ ಉತ್ಸವ ಕೂಗೇನಹಳ್ಳಿಯ ಸೇರಿದಂತೆ ಏಳು ಗ್ರಾಮಗಳಲ್ಲಿ ಸಂಚರಿಸಿತು.
ಈ ಸಂದರ್ಭದಲ್ಲಿ ಮಹಿಳೆಯರು ಅದ್ದೂರಿಯಾಗಿ ಸಿಂಗರಿಸಿದ್ದ ಹೂವಿನ ಆರತಿಗಳೊಂದಿಗೆ ವಾರ್ಷಿಕೋತ್ಸವದಲ್ಲಿ ಭಾಗವಹಿದ್ದರು. ಲಕುಮಿದೇವಿಯನ್ನು ಕಾಂತರ ಚಲನ ಚಿತ್ರದಲ್ಲಿನ ವರಹ ರೂಪದಲ್ಲಿ ತೆಂಗಿನಗರಿಗಳಿಂದ ಶೃಂಗರಿಸಿದ್ದು ಎಲ್ಲಾರ ಆಕರ್ಷಣೆಗೆ ಕಾರಣವಾಗಿತ್ತು.
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…