ದೊಡ್ಡಬಳ್ಳಾಪುರ: ತಾಲ್ಲೂಕಿನ ಕೂಗೇನಹಳ್ಳಿ ಗ್ರಾಮದಲ್ಲಿ ಬೈರವೇಶ್ವರಸ್ವಾಮಿ ಹಾಗೂ ಲಕುಮಿದೇವಿ ವಾರ್ಷಿಕ ಮಹೋತ್ಸವ ಅದ್ದೂರಿಯಾಗಿ ನಡೆಯಿತು.
ಬೆಳಿಗ್ಗೆ 7 ಗಂಟೆಗೆ ಗಣಪತಿ ಹೋಮದಿಂದ ಪ್ರಾರಂಭವಾದ ವಾರ್ಷಿಕೋತ್ಸವ ಕಾರ್ಯಕ್ರಮ ಮಧ್ಯಾಹ್ನ 12 ಗಂಟೆಗೆ ಪೂರ್ಣಾಹುತಿ ನಡೆಯಿತು.
ಮಧ್ಯಾಹ್ನ ನಡೆದ ಅನ್ನಸಂತರ್ಪಣೆಯಲ್ಲಿ ನೂರಾರು ಜನ ಭಕ್ತಾದಿಗಳು ಭಾಗವಹಿಸಿದ್ದರು.
ಸಂಜೆ ವಿವಿಧ ಕಲಾ ತಂಡಗಳೊಂದಿಗೆ ನಡೆದ ಭೈರವೇಶ್ವೇರಸ್ವಾಮಿ, ಲಕುಮಿದೇವಿ ಬೆಳ್ಳಿಫಲ್ಲಕ್ಕಿ ಉತ್ಸವ ಕೂಗೇನಹಳ್ಳಿಯ ಸೇರಿದಂತೆ ಏಳು ಗ್ರಾಮಗಳಲ್ಲಿ ಸಂಚರಿಸಿತು.
ಈ ಸಂದರ್ಭದಲ್ಲಿ ಮಹಿಳೆಯರು ಅದ್ದೂರಿಯಾಗಿ ಸಿಂಗರಿಸಿದ್ದ ಹೂವಿನ ಆರತಿಗಳೊಂದಿಗೆ ವಾರ್ಷಿಕೋತ್ಸವದಲ್ಲಿ ಭಾಗವಹಿದ್ದರು. ಲಕುಮಿದೇವಿಯನ್ನು ಕಾಂತರ ಚಲನ ಚಿತ್ರದಲ್ಲಿನ ವರಹ ರೂಪದಲ್ಲಿ ತೆಂಗಿನಗರಿಗಳಿಂದ ಶೃಂಗರಿಸಿದ್ದು ಎಲ್ಲಾರ ಆಕರ್ಷಣೆಗೆ ಕಾರಣವಾಗಿತ್ತು.
ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…
ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…
ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…
ಸಂವಿಧಾನದ ಆಶಯಗಳು ಇರುವುದು ಕೇವಲ ಓದುವುದಕ್ಕಾಗಿಯಲ್ಲ, ಅದನ್ನು ಕಾಯಾ ವಾಚಾ ಮನಸಾ ಅನುಸರಿಸಲಿಕ್ಕಾಗಿ. ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಮಾಧ್ಯಮ…
ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…
ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್ಆರ್ಟಿಸಿ ಬಸ್ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…