ದೊಡ್ಡಬಳ್ಳಾಪುರ: ತಾಲ್ಲೂಕಿನ ಕೂಗೇನಹಳ್ಳಿ ಗ್ರಾಮದಲ್ಲಿ ಬೈರವೇಶ್ವರಸ್ವಾಮಿ ಹಾಗೂ ಲಕುಮಿದೇವಿ ವಾರ್ಷಿಕ ಮಹೋತ್ಸವ ಅದ್ದೂರಿಯಾಗಿ ನಡೆಯಿತು.
ಬೆಳಿಗ್ಗೆ 7 ಗಂಟೆಗೆ ಗಣಪತಿ ಹೋಮದಿಂದ ಪ್ರಾರಂಭವಾದ ವಾರ್ಷಿಕೋತ್ಸವ ಕಾರ್ಯಕ್ರಮ ಮಧ್ಯಾಹ್ನ 12 ಗಂಟೆಗೆ ಪೂರ್ಣಾಹುತಿ ನಡೆಯಿತು.
ಮಧ್ಯಾಹ್ನ ನಡೆದ ಅನ್ನಸಂತರ್ಪಣೆಯಲ್ಲಿ ನೂರಾರು ಜನ ಭಕ್ತಾದಿಗಳು ಭಾಗವಹಿಸಿದ್ದರು.
ಸಂಜೆ ವಿವಿಧ ಕಲಾ ತಂಡಗಳೊಂದಿಗೆ ನಡೆದ ಭೈರವೇಶ್ವೇರಸ್ವಾಮಿ, ಲಕುಮಿದೇವಿ ಬೆಳ್ಳಿಫಲ್ಲಕ್ಕಿ ಉತ್ಸವ ಕೂಗೇನಹಳ್ಳಿಯ ಸೇರಿದಂತೆ ಏಳು ಗ್ರಾಮಗಳಲ್ಲಿ ಸಂಚರಿಸಿತು.
ಈ ಸಂದರ್ಭದಲ್ಲಿ ಮಹಿಳೆಯರು ಅದ್ದೂರಿಯಾಗಿ ಸಿಂಗರಿಸಿದ್ದ ಹೂವಿನ ಆರತಿಗಳೊಂದಿಗೆ ವಾರ್ಷಿಕೋತ್ಸವದಲ್ಲಿ ಭಾಗವಹಿದ್ದರು. ಲಕುಮಿದೇವಿಯನ್ನು ಕಾಂತರ ಚಲನ ಚಿತ್ರದಲ್ಲಿನ ವರಹ ರೂಪದಲ್ಲಿ ತೆಂಗಿನಗರಿಗಳಿಂದ ಶೃಂಗರಿಸಿದ್ದು ಎಲ್ಲಾರ ಆಕರ್ಷಣೆಗೆ ಕಾರಣವಾಗಿತ್ತು.
ನೀಟ್ ಪ್ರಶ್ನೆ ಪತ್ರಿಕೆ ಬಯಲು.... ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ. ನನಗೆ ಇದೇನು ದೊಡ್ಡ ಆಶ್ಚರ್ಯವಲ್ಲ. ಇಡೀ ಸಮಾಜದ ನಡೆಯುತ್ತಿರುವುದೇ…
ರಾಜ್ಯದ ಹಲವು ಭಾಗಗಳಲ್ಲಿ ಈ ಬಾರಿ ತೀವ್ರ ಬೇಸಿಗೆ ಮತ್ತು ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಿವೆ. 2026-27ನೇ…
ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…
ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…