ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ.
ಥಾಯ್ಲೆಂಡ್ ನಿಂದ ತಡ ರಾತ್ರಿ 11:45 ರ ವಿಮಾನದಲ್ಲಿ ಕೆಐಎಬಿಗೆ ಆಗಮಿಸಿದ್ದಾರೆ. ಕೆಂಪೇಗೌಡ ಏರ್ಪೋಟ್ ನಿಂದ ಕುಟುಂಬದ ಜೊತೆ ಮನೆಯತ್ತ ಕಾರಿನಲ್ಲಿ ಪ್ರಯಾಣ ಮಾಡಿದ್ದಾರೆ.
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ಹೈಕೋರ್ಟ್ ಜಾಮೀನು ಮೇಲೆ ಬಿಡುಗಡೆ ಹೊಂದಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್, ಪವಿತ್ರಾ ಗೌಡ ಸೇರಿ ಏಳು ಆರೋಪಿಗಳ ಜಾಮೀನು ರದ್ದು ಅರ್ಜಿಯ ತೀರ್ಪನ್ನು ಸುಪ್ರೀಂ ಕೋರ್ಟ್ ಗುರುವಾರ ಕಾಯ್ದಿರಿಸಿತ್ತು.
ದರ್ಶನ್ ಸೇರಿ 7 ಆರೋಪಿಗಳ ಜಾಮೀನನ್ನು ರದ್ದು ಮಾಡುವಂತೆ ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್ಗೆ ಮನವಿ ಮಾಡಿತ್ತು. ವಾದ-ಪ್ರತಿವಾದ ಆಲಿಸಿದ ಕೋರ್ಟ್ ಈಗ ತೀರ್ಪನ್ನು ಕಾಯ್ದಿರಿಸಿತ್ತು. 10 ದಿನಗಳ ಬಳಿಕವಷ್ಟೇ ದರ್ಶನ್ ಜಾಮೀನು ಅರ್ಜಿ ಬಗ್ಗೆ ತೀರ್ಪು ನೀಡುವುದಾಗಿ ಕೋರ್ಟ್ ಹೇಳಿದೆ.
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…
ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…
ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ವಿತರಿಸುವ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ, ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು…
ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…