ಸರ್ದಾರ್ ವಲ್ಲಭಾಯ್ ಪಟೇಲ್ ಅವರ 150ನೇ ಜನ್ಮದಿನ ಹಾಗೂ ರಾಷ್ಟ್ರೀಯ ಏಕತಾ ದಿನದ ಅಂಗವಾಗಿ ಬೆಂಗಳೂರು ಜಿಲ್ಲಾ ಪೊಲೀಸ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಮತ್ತು ಕರ್ನಾಟಕ ಲೋಕಾಯುಕ್ತ ವತಿಯಿಂದ ನಗರದ ಕೊಂಗಾಡಿಯಪ್ಪ ಕಾಲೇಜಿನಲ್ಲಿ ಶುಕ್ರವಾರ ಅರಿವು ಸಪ್ತಾಹ ನಡೆಯಿತು.
ಸಮಾಜದಲ್ಲಿ ವಿದ್ಯಾರ್ಥಿಗಳ ಜವಾಬ್ದಾರಿ, ಸುರಕ್ಷತೆ ಹಾಗೂ ಕಾನೂನು ಅರಿವು ಕುರಿತು ಡಿವೈಎಸ್ಪಿ ರವಿ.ಪಿ ಅವರು ತಿಳಿ ಹೇಳಿದರು. ಸಾಮಾಜಿಕ ಜವಾಬ್ದಾರಿ ಮತ್ತು ಸುರಕ್ಷತೆಯ ಜೊತೆಗೆ ವಿಶೇಷವಾಗಿ ಫೋಕ್ಸ್ ಕಾನೂನು, ಸಂಚಾರ ನಿಯಮ ಪಾಲನೆ ಅವಶ್ಯಕತೆ ಹಾಗೂ ಮಾದಕ ವಸ್ತು ಸೇವನೆಯಿಂದ ಆಗುವ ದುಷ್ಪರಿಣಾಮ ಬಗ್ಗೆ ವಿದ್ಯಾರ್ಥಿಗಳಿಗೆ ಮೂಡಿಸಿದರು.
ರಾಷ್ಟ್ರ ಏಕತೆಯ ಅಂಗವಾಗಿ ದೊಡ್ಡಬಳ್ಳಾಪುರ ನಗರ ಠಾಣೆ ಇನ್ಸ್ಪೆಕ್ಟರ್ ಅಮರೇಶ್ ಗೌಡ ಅವರು ವಿದ್ಯಾರ್ಥಿಗಳಿಗೆ ಏಕತಾ ಪ್ರತಿಜ್ಞೆ ಬೋಧಿಸಿದರು.
ಈ ವೇಳೆ ಪಿಎಸ್ಐ ಶುಭ, ಕೆಎಸ್ಆರ್ಟಿಸಿ ಡಿಪೊ ವ್ಯವಸ್ಥಾಪಕ ವೆಂಕಟರಾಘವ್, ಕೊಂಗಾಡಿಯಪ್ಪ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಶ್ರೀನಿವಾಸ್ ಹಾಗೂ ವಿದ್ಯಾರ್ಥಿಗಳು ಇದ್ದರು.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…