ಸರ್ದಾರ್ ವಲ್ಲಭಾಯ್ ಪಟೇಲ್ ಅವರ 150ನೇ ಜನ್ಮದಿನ ಹಾಗೂ ರಾಷ್ಟ್ರೀಯ ಏಕತಾ ದಿನದ ಅಂಗವಾಗಿ ಬೆಂಗಳೂರು ಜಿಲ್ಲಾ ಪೊಲೀಸ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಮತ್ತು ಕರ್ನಾಟಕ ಲೋಕಾಯುಕ್ತ ವತಿಯಿಂದ ನಗರದ ಕೊಂಗಾಡಿಯಪ್ಪ ಕಾಲೇಜಿನಲ್ಲಿ ಶುಕ್ರವಾರ ಅರಿವು ಸಪ್ತಾಹ ನಡೆಯಿತು.
ಸಮಾಜದಲ್ಲಿ ವಿದ್ಯಾರ್ಥಿಗಳ ಜವಾಬ್ದಾರಿ, ಸುರಕ್ಷತೆ ಹಾಗೂ ಕಾನೂನು ಅರಿವು ಕುರಿತು ಡಿವೈಎಸ್ಪಿ ರವಿ.ಪಿ ಅವರು ತಿಳಿ ಹೇಳಿದರು. ಸಾಮಾಜಿಕ ಜವಾಬ್ದಾರಿ ಮತ್ತು ಸುರಕ್ಷತೆಯ ಜೊತೆಗೆ ವಿಶೇಷವಾಗಿ ಫೋಕ್ಸ್ ಕಾನೂನು, ಸಂಚಾರ ನಿಯಮ ಪಾಲನೆ ಅವಶ್ಯಕತೆ ಹಾಗೂ ಮಾದಕ ವಸ್ತು ಸೇವನೆಯಿಂದ ಆಗುವ ದುಷ್ಪರಿಣಾಮ ಬಗ್ಗೆ ವಿದ್ಯಾರ್ಥಿಗಳಿಗೆ ಮೂಡಿಸಿದರು.
ರಾಷ್ಟ್ರ ಏಕತೆಯ ಅಂಗವಾಗಿ ದೊಡ್ಡಬಳ್ಳಾಪುರ ನಗರ ಠಾಣೆ ಇನ್ಸ್ಪೆಕ್ಟರ್ ಅಮರೇಶ್ ಗೌಡ ಅವರು ವಿದ್ಯಾರ್ಥಿಗಳಿಗೆ ಏಕತಾ ಪ್ರತಿಜ್ಞೆ ಬೋಧಿಸಿದರು.
ಈ ವೇಳೆ ಪಿಎಸ್ಐ ಶುಭ, ಕೆಎಸ್ಆರ್ಟಿಸಿ ಡಿಪೊ ವ್ಯವಸ್ಥಾಪಕ ವೆಂಕಟರಾಘವ್, ಕೊಂಗಾಡಿಯಪ್ಪ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಶ್ರೀನಿವಾಸ್ ಹಾಗೂ ವಿದ್ಯಾರ್ಥಿಗಳು ಇದ್ದರು.
ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ…
ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…
ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…
ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…
ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…
ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…