ಕಳೆದ ಶನಿವಾರವಷ್ಟೇ ಸುಂಟಿಕೊಪ್ಪ ಸಮೀಪದ ತೊಂಡೂರು ಗ್ರಾಮದ ಕಾಫಿ ತೋಟದಲ್ಲಿ ಕಾಡಾನೆಯೊಂದು ವಿದ್ಯುತ್ ತಂತಿ ಸ್ಪರ್ಶಗೊಂಡು ಮೃತಪಟ್ಟಿರುವ ಘಟನೆ ನಡೆದಿತ್ತು. ಇದರ ಬೆನ್ನಲ್ಲೇ ಮತ್ತೊಂದು ಆನೆ ಇದೇ ರೀತಿಯಲ್ಲಿ ಬಲಿಯಾಗಿದೆ.
ಸುಂಟಿಕೊಪ್ಪ ಸಮೀಪದ ಕೊಡಗರಹಳ್ಳಿ ಐಟಿಸಿ ಎಸ್ಟೇಟ್ ನಲ್ಲಿ ನಿನ್ನೆ ರಾತ್ರಿ ವಿದ್ಯುತ್ ತಂತಿ ತಗುಲಿದ ಪರಿಣಾಮ ಸಲಗವೊಂದು ಮೃತಪಟ್ಟಿದೆ. ಸ್ಥಳಕ್ಕೆ ಕುಶಾಲನಗರ ಆರ್ಎಫ್ಓ ರತನ್ ಕುಮಾರ್, ಉಪವಲಯ ಅರಣ್ಯಾಧಿಕಾರಿ ದೇವಯ್ಯ ಹಾಗೂ ಸೆಸ್ಕ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ಆನೆಯ ವಯಸ್ಸು 20 ವರ್ಷವೆಂದು ಅಂದಾಜಿಸಲಾಗಿದೆ.
ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿಯಿಂದ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ವರ್ತನೆಯೇ ಸಾವಿಗೆ ಕಾರಣ ಎಂದು…
ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…
ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…
ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್ನಲ್ಲಿ ಜನವರಿ 24…
ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…
ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…