ಕಳೆದ ಶನಿವಾರವಷ್ಟೇ ಸುಂಟಿಕೊಪ್ಪ ಸಮೀಪದ ತೊಂಡೂರು ಗ್ರಾಮದ ಕಾಫಿ ತೋಟದಲ್ಲಿ ಕಾಡಾನೆಯೊಂದು ವಿದ್ಯುತ್ ತಂತಿ ಸ್ಪರ್ಶಗೊಂಡು ಮೃತಪಟ್ಟಿರುವ ಘಟನೆ ನಡೆದಿತ್ತು. ಇದರ ಬೆನ್ನಲ್ಲೇ ಮತ್ತೊಂದು ಆನೆ ಇದೇ ರೀತಿಯಲ್ಲಿ ಬಲಿಯಾಗಿದೆ.
ಸುಂಟಿಕೊಪ್ಪ ಸಮೀಪದ ಕೊಡಗರಹಳ್ಳಿ ಐಟಿಸಿ ಎಸ್ಟೇಟ್ ನಲ್ಲಿ ನಿನ್ನೆ ರಾತ್ರಿ ವಿದ್ಯುತ್ ತಂತಿ ತಗುಲಿದ ಪರಿಣಾಮ ಸಲಗವೊಂದು ಮೃತಪಟ್ಟಿದೆ. ಸ್ಥಳಕ್ಕೆ ಕುಶಾಲನಗರ ಆರ್ಎಫ್ಓ ರತನ್ ಕುಮಾರ್, ಉಪವಲಯ ಅರಣ್ಯಾಧಿಕಾರಿ ದೇವಯ್ಯ ಹಾಗೂ ಸೆಸ್ಕ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ಆನೆಯ ವಯಸ್ಸು 20 ವರ್ಷವೆಂದು ಅಂದಾಜಿಸಲಾಗಿದೆ.
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…