ವಿದ್ಯುತ್ ಚಾಲಿತ ನೇಕಾರ ಕೂಲಿ ಕಾರ್ಮಿಕರ ಸಂಘ ಹಾಗೂ ಇತರೆ ಸಂಘ ಸಂಸ್ಥೆಗಳ ವತಿಯಿಂದ ವಿದ್ಯುತ್ ದರ ಏರಿಕೆ ಖಂಡಿಸಿ ನಗರದ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಚೇರಿ ಬಳಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
*ನೇಕಾರಿಕೆ ಉದ್ಯೋಗಕ್ಕಾಗಿ ಸರ್ಕಾರ ರೂಪಿಸಿರುವ ವಿಶೇಷ ಯೋಜನೆಯ ಒಂದು ರೂಪಾಯಿ 25ಪೈಸಾ ದರದಲ್ಲಿ ವಿದ್ಯುತ್ ಬಿಲ್ ಬರಬೇಕು
*ನೇಕಾರಿಕೆ ಮೀಟರ್ ಮಿನಿಮಮ್ ಚಾರ್ಜ್ ಎಚ್.ಪಿ ಒಂದಕ್ಕೆ 80 ರಿಂದ 140 ಏರಿಸಿರುವ ಹಾಗೂ ಎಫ್.ಎಸಿ ಶುಲ್ಕ ತಕ್ಷಣ ರದ್ದುಗೊಳಿಸಬೇಕು
* ಹೊಂದಾಣಿಕೆ ಶುಲ್ಕ ಹಾಗೂ ಇತರೆ ಶುಲ್ಕಗಳನ್ನು ತಕ್ಷಣ ರದ್ದುಗೊಳಿಸಬೇಕು
*ಕೆಟ್ಟು ಹೋಗಿರುವ ಮೀಟರ್ ಗಳನ್ನು ಯಾವುದೇ ಶುಲ್ಕ ತೆಗೆದುಕೊಳ್ಳದೆ ತಕ್ಷಣ ಬದಲಾವಣೆ ಮಾಡಿಕೊಡಬೇಕು.
*ಹೆಚ್ಚಾಗಿರುವ ಹೆಚ್.ಪಿಯನ್ನು ಕಡಿಮೆ ಮಾಡಿಕೊಳ್ಳಲು ಯಾವುದೇ ಶುಲ್ಕ ಪಡೆಯಬಾರದು
*ಆರ್ ಆರ್ ಸಂಖ್ಯೆಯಲ್ಲಿ ನಮೂದಾಗಿರುವ ವ್ಯಕ್ತಿಯೂ ಮರಣಹೊಂದಿದ್ದಲ್ಲಿ ಅವರ ಹೆಸರನ್ನು ತೆಗೆದು ಕುಟುಂಬದ ಸದಸ್ಯರಿಗೆ ವರ್ಗಾವಣೆ ಮಾಡಬೇಕು
* ನೇಕಾರಿಕೆ ಬಿಲ್ ಗಳನ್ನು ಬಿಲ್ ಬಂದ ದಿನದಿಂದ30 ದಿನಗಳ ಗಡುವು ಕೊಡಬೇಕು
* ಗೃಹಬಳಕೆ ವಿದ್ಯುತ್ ಸ್ಲಾಬ್ 50 ಯೂನಿಟ್ ಗಳಿಂದ ಪ್ರಾರಂಭಿಸಬೇಕು ಎಂಬ ಬೇಡಿಕೆಯನ್ನು ಸರ್ಕಾರದ ಮುಂದಿಟ್ಟು ಪ್ರತಿಭಟನೆ ನಡೆಸಲಾಯಿತು.
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…