ವಿದ್ಯುತ್ ಚಾಲಿತ ನೇಕಾರ ಕೂಲಿ ಕಾರ್ಮಿಕರ ಸಂಘ ಹಾಗೂ ಇತರೆ ಸಂಘ ಸಂಸ್ಥೆಗಳ ವತಿಯಿಂದ ವಿದ್ಯುತ್ ದರ ಏರಿಕೆ ಖಂಡಿಸಿ ನಗರದ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಚೇರಿ ಬಳಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
*ನೇಕಾರಿಕೆ ಉದ್ಯೋಗಕ್ಕಾಗಿ ಸರ್ಕಾರ ರೂಪಿಸಿರುವ ವಿಶೇಷ ಯೋಜನೆಯ ಒಂದು ರೂಪಾಯಿ 25ಪೈಸಾ ದರದಲ್ಲಿ ವಿದ್ಯುತ್ ಬಿಲ್ ಬರಬೇಕು
*ನೇಕಾರಿಕೆ ಮೀಟರ್ ಮಿನಿಮಮ್ ಚಾರ್ಜ್ ಎಚ್.ಪಿ ಒಂದಕ್ಕೆ 80 ರಿಂದ 140 ಏರಿಸಿರುವ ಹಾಗೂ ಎಫ್.ಎಸಿ ಶುಲ್ಕ ತಕ್ಷಣ ರದ್ದುಗೊಳಿಸಬೇಕು
* ಹೊಂದಾಣಿಕೆ ಶುಲ್ಕ ಹಾಗೂ ಇತರೆ ಶುಲ್ಕಗಳನ್ನು ತಕ್ಷಣ ರದ್ದುಗೊಳಿಸಬೇಕು
*ಕೆಟ್ಟು ಹೋಗಿರುವ ಮೀಟರ್ ಗಳನ್ನು ಯಾವುದೇ ಶುಲ್ಕ ತೆಗೆದುಕೊಳ್ಳದೆ ತಕ್ಷಣ ಬದಲಾವಣೆ ಮಾಡಿಕೊಡಬೇಕು.
*ಹೆಚ್ಚಾಗಿರುವ ಹೆಚ್.ಪಿಯನ್ನು ಕಡಿಮೆ ಮಾಡಿಕೊಳ್ಳಲು ಯಾವುದೇ ಶುಲ್ಕ ಪಡೆಯಬಾರದು
*ಆರ್ ಆರ್ ಸಂಖ್ಯೆಯಲ್ಲಿ ನಮೂದಾಗಿರುವ ವ್ಯಕ್ತಿಯೂ ಮರಣಹೊಂದಿದ್ದಲ್ಲಿ ಅವರ ಹೆಸರನ್ನು ತೆಗೆದು ಕುಟುಂಬದ ಸದಸ್ಯರಿಗೆ ವರ್ಗಾವಣೆ ಮಾಡಬೇಕು
* ನೇಕಾರಿಕೆ ಬಿಲ್ ಗಳನ್ನು ಬಿಲ್ ಬಂದ ದಿನದಿಂದ30 ದಿನಗಳ ಗಡುವು ಕೊಡಬೇಕು
* ಗೃಹಬಳಕೆ ವಿದ್ಯುತ್ ಸ್ಲಾಬ್ 50 ಯೂನಿಟ್ ಗಳಿಂದ ಪ್ರಾರಂಭಿಸಬೇಕು ಎಂಬ ಬೇಡಿಕೆಯನ್ನು ಸರ್ಕಾರದ ಮುಂದಿಟ್ಟು ಪ್ರತಿಭಟನೆ ನಡೆಸಲಾಯಿತು.
ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3:30ರ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ…
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹಲಸಳ್ಳಿ ಗೇಟ್ ಸಮೀಪದ ಹೊಸಕೋಟೆ–ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ದ್ವಿಚಕ್ರ…
21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವುದು ಅಥವಾ ಮದ್ಯಪಾನ ಮಾಡಲು ಅನುಮತಿ ನೀಡುವುದು ಕಾನೂನುಬಾಹಿರವಾಗಿದ್ದು, ತಪ್ಪಿದ್ದಲ್ಲಿ, ಪರವಾನಗಿ…
ದೇವನಹಳ್ಳಿ ತಾಲೂಕಿನ ರಾಣಿ ಕ್ರಾಸ್ ಬಳಿ ಡ್ಯೂಕ್ ಬೈಕ್ ಮತ್ತು ಕಂಟೈನರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ…
ಹೊಸಕೋಟೆ: ನೂತನ ಚೆನ್ನೈ ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ…
ಬೆಂಗಳೂರು ಗ್ರಾಮಾಂತರ: ರಾಜ್ಯ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ವಿಚಾರ ಮತ್ತೆ ರಾಜಕೀಯ ಚರ್ಚೆಗೆ ಕಾರಣವಾಗಿದ್ದು, ಆಹಾರ ಮತ್ತು ನಾಗರಿಕ…