ವಿದ್ಯುತ್ ಚಾಲಿತ ನೇಕಾರ ಕೂಲಿ ಕಾರ್ಮಿಕರ ಸಂಘ ಹಾಗೂ ಇತರೆ ಸಂಘ ಸಂಸ್ಥೆಗಳ ವತಿಯಿಂದ ವಿದ್ಯುತ್ ದರ ಏರಿಕೆ ಖಂಡಿಸಿ ನಗರದ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಚೇರಿ ಬಳಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
*ನೇಕಾರಿಕೆ ಉದ್ಯೋಗಕ್ಕಾಗಿ ಸರ್ಕಾರ ರೂಪಿಸಿರುವ ವಿಶೇಷ ಯೋಜನೆಯ ಒಂದು ರೂಪಾಯಿ 25ಪೈಸಾ ದರದಲ್ಲಿ ವಿದ್ಯುತ್ ಬಿಲ್ ಬರಬೇಕು
*ನೇಕಾರಿಕೆ ಮೀಟರ್ ಮಿನಿಮಮ್ ಚಾರ್ಜ್ ಎಚ್.ಪಿ ಒಂದಕ್ಕೆ 80 ರಿಂದ 140 ಏರಿಸಿರುವ ಹಾಗೂ ಎಫ್.ಎಸಿ ಶುಲ್ಕ ತಕ್ಷಣ ರದ್ದುಗೊಳಿಸಬೇಕು
* ಹೊಂದಾಣಿಕೆ ಶುಲ್ಕ ಹಾಗೂ ಇತರೆ ಶುಲ್ಕಗಳನ್ನು ತಕ್ಷಣ ರದ್ದುಗೊಳಿಸಬೇಕು
*ಕೆಟ್ಟು ಹೋಗಿರುವ ಮೀಟರ್ ಗಳನ್ನು ಯಾವುದೇ ಶುಲ್ಕ ತೆಗೆದುಕೊಳ್ಳದೆ ತಕ್ಷಣ ಬದಲಾವಣೆ ಮಾಡಿಕೊಡಬೇಕು.
*ಹೆಚ್ಚಾಗಿರುವ ಹೆಚ್.ಪಿಯನ್ನು ಕಡಿಮೆ ಮಾಡಿಕೊಳ್ಳಲು ಯಾವುದೇ ಶುಲ್ಕ ಪಡೆಯಬಾರದು
*ಆರ್ ಆರ್ ಸಂಖ್ಯೆಯಲ್ಲಿ ನಮೂದಾಗಿರುವ ವ್ಯಕ್ತಿಯೂ ಮರಣಹೊಂದಿದ್ದಲ್ಲಿ ಅವರ ಹೆಸರನ್ನು ತೆಗೆದು ಕುಟುಂಬದ ಸದಸ್ಯರಿಗೆ ವರ್ಗಾವಣೆ ಮಾಡಬೇಕು
* ನೇಕಾರಿಕೆ ಬಿಲ್ ಗಳನ್ನು ಬಿಲ್ ಬಂದ ದಿನದಿಂದ30 ದಿನಗಳ ಗಡುವು ಕೊಡಬೇಕು
* ಗೃಹಬಳಕೆ ವಿದ್ಯುತ್ ಸ್ಲಾಬ್ 50 ಯೂನಿಟ್ ಗಳಿಂದ ಪ್ರಾರಂಭಿಸಬೇಕು ಎಂಬ ಬೇಡಿಕೆಯನ್ನು ಸರ್ಕಾರದ ಮುಂದಿಟ್ಟು ಪ್ರತಿಭಟನೆ ನಡೆಸಲಾಯಿತು.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…