ವಿದ್ಯುತ್ ಪರಿವರ್ತಕಕ್ಕೆ ಸಿಲುಕಿ ವ್ಯಕ್ತಿ ಆತ್ಮಹತ್ಯೆ

ವಿದ್ಯುತ್ ಪರಿವರ್ತಕದಲ್ಲಿ ಸಿಲುಕಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ನಗರದ ಕೆಪಿಟಿಸಿಎಲ್ ಕಚೇರಿ‌ ಬಳಿ ಇಂದು ಬೆಳಗಿನ ಜಾವ 4 ಗಂಟೆ ಸಮಯದಲ್ಲಿ ನಡೆದಿದೆ.

ವಿದ್ಯುತ್ ಪ್ರಸರಣದಿಂದ ವ್ಯಕ್ತಿಯ ದೇಹ ಸುಟ್ಟು ಕರಕಲಾಗಿದೆ.

ಮೇಲ್ನೋಟಕ್ಕೆ ಆತ್ಮಹತ್ಯೆ ಎಂದು ತಿಳಿದುಬಂದಿದೆ. ಮೃತನ ಹೆಸರು, ವಯಸ್ಸು, ವಿಳಾಸ ಸದ್ಯ ತಿಳಿದುಬಂದಿರುವುದಿಲ್ಲ.

ಸ್ಥಳಕ್ಕೆ ಚಿಕ್ಕಬಳ್ಳಾಪುರ ನಗರಠಾಣೆ ಪೊಲೀಸರು ಭೇಟಿ, ಪರಿಶೀಲನೆ ನಡೆಸುತ್ತಿದ್ದಾರೆ.

ಚಿಕ್ಕಬಳ್ಳಾಪುರ ನಗರಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ…

ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ…

Ramesh Babu

Journalist

Recent Posts

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

9 minutes ago

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

9 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 days ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

2 days ago