ಕೊಯಮತ್ತೂರು: ಅಗ್ನಿಶಾಮಕ ಮತ್ತು ರಕ್ಷಣಾ ಸೇವೆಯ ಅಧಿಕಾರಿಯೊಬ್ಬರು ವಿದ್ಯುತ್ ಸ್ಪರ್ಶದಿಂದ ಕೆಳಗೆ ಬಿದ್ದ ಕಾಗೆಯ ಜೀವವನ್ನು ಉಳಿಸಿದ್ದಾರೆ.
ಸ್ಥಳದಲ್ಲಿದ್ದ ರಕ್ಷಣಾ ಸೇವಾ ಅಧಿಕಾರಿ ವೆಳ್ಳೈತುರೈ ಅವರು ಕಾಗೆಯನ್ನು ಎತ್ತಿಕೊಂಡು ಕಾರ್ಡಿಯೋ ಪಲ್ಮನರಿ ರಿಸಸಿಟೇಶನ್ ನೀಡಿ ಪಕ್ಷಿಯನ್ನು ರಕ್ಷಿಸಿದ್ದಾರೆ. ನಂತರ ಅವರು ಪಕ್ಷಿಯನ್ನು ಅಗ್ನಿಶಾಮಕ ಠಾಣೆಯ ಸಮೀಪವಿರುವ ಮರದ ನೆರಳಿನಲ್ಲಿ ವಿಶ್ರಾಂತಿ ಪಡೆಯಲು ಬಿಟ್ಟರು, ಅಲ್ಲಿ ಹಕ್ಕಿ ತನ್ನ ಶಕ್ತಿಯನ್ನು ಮರಳಿ ಪಡೆದುಕೊಂಡು ರೆಕ್ಕಿಬಿಚ್ಚಿ ಹಾರಿಹೋಯಿತು.
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…