ವಿದ್ಯುತ್ ಸ್ಪರ್ಶಿಸಿ ಗೃಹಿಣಿಯ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಪಾಲ್ ಪಾಲ್ ದಿನ್ನೆ ಗ್ರಾಮದಲ್ಲಿ ಶನಿವಾರ ಸಂಜೆ ಸುಮಾರು 7 ಗಂಟೆ ಸಮಯದಲ್ಲಿ ನಡೆದಿದೆ.
ಮನುಶ್ರೀ (29), ಸಾವನ್ನಪ್ಪಿರುವ ಗೃಹಿಣಿ, ಹತ್ತು ವರ್ಷಗಳ ಹಿಂದೆ ಸಿಂಗನಾಯಕನಹಳ್ಳಿಯ ಮನುಶ್ರೀ ಪಾಲ್ ಪಾಲ್ ದಿನ್ನೆ ಗ್ರಾಮದ ಮೋಹನ್ ಕುಮಾರ್ (35) ಗೆ ಕೊಟ್ಟು ಮದುವೆ ಮಾಡಿದ್ದ ಮನುಶ್ರೀ ತಂದೆ ಪ್ರಕಾಶ್, ಇವರ ದಾಂಪತ್ಯಕ್ಕೆ ಒಂದು ಗಂಡು ಮಗು ಸಹ ಇದೆ.
ನಿನ್ನೆ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಗಂಡನ ಮನೆಯವರ ಪ್ರಕಾರ ಜಾನುವಾರುಗಳಿಗೆ ಮಷಿನ್ ನಲ್ಲಿ ಮೇವು ಕಟ್ ಮಾಡುವಾಗ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ. ಆದರೆ ಮೃತಳ ಕುಟುಂಬಸ್ಥರು ಕೊಲೆ ಆರೋಪ ಮಾಡಿದ್ದು, ವರದಕ್ಷಿಣೆ ಕಾರಣಕ್ಕೆ ಕಿರುಕುಳ ಕೊಟ್ಟು ಕೊಲೆ ಮಾಡಿರುವುದಾಗಿ ಆರೋಪ ಮಾಡಿದ್ದಾರೆ.
(ಮನುಶ್ರೀ-ಮೋಹನ್ಕುಮಾರ್ ದಂಪತಿ)
ಈ ಆರೋಪದ ಮೇಲೆ ಮನುಶ್ರೀ ಗಂಡನಾದ ಮೋಹನ್ ಕುಮಾರ್ ನನ್ನು ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ.
ಈ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…