ವಿಧಾನಸಭೆಯ ನೂತನ ಸದಸ್ಯರುಗಳಿಗೆ ತರಬೇತಿ ಶಿಬಿರ ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ಧರಾಮಯ್ಯ

 

ಬೆಂಗಳೂರು ಗ್ರಾಮಾಂತರ ಜಿಲ್ಲೆಯ, ನೆಲಮಂಗಲ ತಾಲ್ಲೂಕಿನ, ಕುಣಿಗಲ್ ಬೈಪಾಸ್ ರಸ್ತೆಯ, ಮಹದೇವಪುರದಲ್ಲಿರುವ ಎಸ್‌ಡಿಎಂ ಇನ್ಸ್ಟಿಟ್ಯೂಟ್ ಆಫ್ ನ್ಯಾಚುರೋಪತಿ ಅಂಡ್ ಯೋಗಿಕ್ ಸೈನ್ಸ‌ಸ್‌-ಕ್ಷೇಮವನದಲ್ಲಿ 16 ನೇ ವಿಧಾನಸಭೆಯ ನೂತನ ಸದಸ್ಯರುಗಳಿಗೆ ಇಂದಿನಿಂದ ಮೂರು ದಿನಗಳವರೆಗೆ (2023ರ ಜೂನ್ 26 ರಿಂದ 28 ರವರೆಗೆ) ಏರ್ಪಡಿಸಲಾದ ತರಬೇತಿ ಶಿಬಿರವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ.ಎಸ್.ಹೊರಟ್ಟಿ, ವಿಧಾನಸಭಾ ಸಭಾಧ್ಯಕ್ಷ ಯು.ಟಿ.ಖಾದರ್ ಷರೀಪ್, ಕಾನೂನು, ನ್ಯಾಯ, ಮಾನವ ಹಕ್ಕುಗಳು ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಬಿ.ಝಡ್.ಜಮೀರ್ ಅಹಮದ್ ಖಾನ್, ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿ, ಶ್ರೀ ಧರ್ಮಸ್ಥಳ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಸುರೇಂದ್ರಕುಮಾರ್ ಸೇರಿದಂತೆ ನೂತನ ಶಾಸಕರುಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಗೃಹಜ್ಯೋತಿಗೆ ಮನೆಮನೆ ಬಾಗಿಲು ತಟ್ಟಿದ ಬೆಸ್ಕಾಂ:

ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…

21 minutes ago

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

14 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

17 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

1 day ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

1 day ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

2 days ago