ಕರ್ನಾಟಕ ವಿಧಾನ ಪರಿಷತ್ತಿನ 2021 ಮತ್ತು 22ನೇ ಸಾಲಿನ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ಮಾಜಿ ವಿರೋಧ ಪಕ್ಷದ ನಾಯಕರಾದ ಎಸ್.ಆರ್.ಪಾಟೀಲ್ ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯ ಕೆ.ಟಿ. ಶ್ರೀಕಂಠೇಗೌಡರಿಗೆ ಪ್ರದಾನ ಮಾಡಿ, ಗೌರವಿಸಿದ ಸಿಎಂ ಸಿದ್ದರಾಮಯ್ಯ.
ಈ ವೇಳೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಉಪಸಭಾಪತಿ ಎಂ.ಕೆ.ಪ್ರಾಣೇಶ್, ಸಚಿವರಾದ ಹೆಚ್.ಕೆ ಪಾಟೀಲ್ ಹಾಗೂ ಎನ್.ಎಸ್. ಬೋಸ ರಾಜು, ಪರಿಷತ್ ಸದಸ್ಯರಾದ ಭೋಜೇಗೌಡ, ಟಿ. ಎ. ಶರವಣ, ಮುಖ್ಯ ಸಚೇತಕ ಸಲೀಂ ಅಹ್ಮದ್, ವೈ.ಎ. ನಾರಾಯಣಸ್ವಾಮಿ, ಶಾಸಕ ಕೋಟ ಶ್ರೀನಿವಾಸ ಮೂರ್ತಿ ಮೊದಲಾದವರು ಉಪಸ್ಥಿತರಿದ್ದರು.
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…