ಬೆಂಗಳೂರು ಉತ್ತರ ವಿವಿಯ ಬಿಎಸ್ಸಿ ವಿಧಿವಿಜ್ಞಾನ(forensic science) ವಿಭಾಗದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ದುರ್ಗೇನಹಳ್ಳಿಯ ಅಂಜನ್ ಜಿ.ಎಸ್. ಎಂಬ ವಿದ್ಯಾರ್ಥಿ ನಾಲ್ಕನೇ ರ್ಯಾಂಕ್ ಪಡೆದು ತಾಲೂಕಿಗೆ ಕೀರ್ತಿ ತಂದಿದ್ದಾರೆ.
ಬೆಂಗಳೂರಿನ ಕೆಆರ್ ಪುರಂನಲ್ಲಿನ ಎಸ್ ಸಿಎ ಕಾಲೇಜಿನಲ್ಲಿ ಅಂಜನ್ ಜಿ.ಎಸ್ ಅವರು ಬಿಎಸ್ಸಿ ವಿಧಿವಿಜ್ಞಾನ(forensic science) ವಿಭಾಗದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು.
ನಾಲ್ಕನೇ ರ್ಯಾಂಕ್ ಪಡೆದ ಅಂಜನ್ ಜಿ.ಎಸ್ ಅವರಿಗೆ ಕನ್ನಡಪರ ಸಂಘಟನೆ ಮುಖಂಡರು, ಕಾಲೇಜು ಆಡಳಿತ ಮಂಡಳಿ, ಉಪನ್ಯಾಸಕರು, ಗಣ್ಯರು ಸೇರಿದಂತೆ ಇತರರು ಸಿಹಿ ತಿನಿಸಿ ಅಭಿನಂದಿಸಿದರು.
ಸಿಗ್ಮಂಡ್ ಫ್ರಾಯ್ಡ್ ಎಂಬುವವನನ್ನು ಪ್ರಖ್ಯಾತ ಮನಶಾಸ್ತ್ರಜ್ಞ ಎಂದು ಕರೆಯಲಾಗುತ್ತದೆ. ಪಾಶ್ಚಾತ್ಯ ಸಂಸ್ಕೃತಿಯ ಹಿನ್ನಲೆಯ ಆತನ ವಿಚಾರಗಳು ವಿಶ್ವವ್ಯಾಪಿ ಮನ್ನಣೆ ಪಡೆದಿವೆ.....…
ದೊಡ್ಡಬಳ್ಳಾಪುರ ನಗರದ ಕೋರ್ಟ್ ಎದುರಿನ ಕಾರ್ಮಲ್ ಜ್ಯೋತಿ ರಸ್ತೆಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಒಳಚರಂಡಿಯ ಹೊಸ ಮ್ಯಾನ್ ಹೋಲ್…
ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…
ಕಾಲೇಜು ಶಿಕ್ಷಣ ಇಲಾಖೆ, ಡಾ|| ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ, ಮಲ್ಲೇಶ್ವರಂನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ…
ಗೋಡೆ ಕೊರೆದ ಕಳ್ಳರು ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದಾರೆ. ಗೋಡೆ ಕೊರೆದು 1.20 ಕೋಟಿ ಬೆಲೆ…
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಮಂದಿ ಸಾವು ಪ್ರಕರಣ: ಇಂಜಿನಿಯರ್ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್…