Categories: ರಾಜ್ಯ

ವಿಪಕ್ಷಗಳ ಒಕ್ಕೂಟಕ್ಕೆ INDIA ಎಂದು ನಾಮಕರಣ: ಸಮೃದ್ಧ ಭಾರತದಲ್ಲಿ ಇಂಡಿಯಾ ಹೆಸರಲ್ಲಿ ಖದೀಮ ಕಂಪನಿಗಳು ಹುಟ್ಟುತ್ತವೆ: ಭಾರತವನ್ನು ಕೊಳ್ಳೆ ಹೊಡೆಯಲು ಇಟಲಿ ಈಸ್ಟ್ ಇಂಡಿಯಾ ಕಂಪನಿ ಘೋಷಣೆ- ಬಿಜೆಪಿ ಆಕ್ರೋಶ

2024ರ ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸುವ ಧ್ಯೇಯದೊಂದಿಗೆ ಒಂದಾಗಿರುವ ಪ್ರತಿಪಕ್ಷಗಳ ಮೈತ್ರಿಕೂಟಕ್ಕೆ ಇಂಡಿಯನ್​ ನ್ಯಾಷನಲ್ ಡೆವಲಪ್ ಮೆಂಟಲ್​​ ಇನ್​ಕ್ಲೂಸಿವ್​​​​ ಅಲೈನ್ಸ್(INDIA) ಎಂದು ನಾಮಕರಣ.

ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ ಪ್ರತಿಪಕ್ಷಗಳ ಸಭೆಯ ನಡೆಯುತ್ತಿದೆ. ಈ ಬಗ್ಗೆ ಸಭೆಯಲ್ಲಿ ಭಾಗಿಯಾಗಿರುವ ನಾಯಕರಿಂದ ಗಂಭೀರ ಚರ್ಚೆ ನಡೆದ ಬಳಿಕ. ಇಂಡಿಯಾ ಹೆಸರಿಗೆ ಮೈತ್ರಿಕೂಟ ನಾಯಕರ ಒಪ್ಪಿಗೆ ಸೂಚಿಸಿದ ಬಳಿಕ ಇಂಡಿಯಾ ಎಂದು ಘೋಷಣೆ.

ವಿಪಕ್ಷಗಳ ಒಕ್ಕೂಟಕ್ಕೆ INDIA ಎಂದು ನಾಮಕರಣ ಆದ ಕೂಡಲೇ ಬಿಜೆಪಿ ಮೈತ್ರಿ ಒಕ್ಕೂಟದ ವಿರುದ್ಧ ಕಿಡಿಕಾರಿದೆ. ಭಾರತ ಸಮೃದ್ಧವಾದಾಗಲೆಲ್ಲಾ INDIA ಹೆಸರಿನಲ್ಲಿ ಖದೀಮ ಕಂಪನಿಗಳು ಹುಟ್ಟಿಕೊಳ್ಳುತ್ತವೆ ಎಂದು ಲೇವಡಿ ಮಾಡಿರೋ ಬಿಜೆಪಿ

ಅಂದು ಬ್ರಿಟಿಷ್‌ ಈಸ್ಟ್‌ INDIA ಕಂಪನಿ ಸ್ಥಾಪಿತವಾಗಿ ಭಾರತದ ತುಂಡರಸರನ್ನೆಲ್ಲಾ ಸೇರಿಸಿ ದೇಶವನ್ನು ಕೊಳ್ಳೆ ಹೊಡೆಯಿತು. ಇಂದು ಮತ್ತೊಮ್ಮೆ ಸಮೃದ್ಧ ಭಾರತವನ್ನು ಕೊಳ್ಳೆ ಹೊಡೆಯಲು ಹೊಂಚಾಕಿ ಇಟಲಿ ಈಸ್ಟ್‌ INDIA ಕಂಪನಿಯ ಘೋಷಣೆಯಾಗಿದೆ. ಆದರೆ ಈ ಕಂಪನಿ ಸದ್ಯದಲ್ಲೇ ಬರ್ಕಾಸ್ತಾಗಲಿರುವುದು ನಿಶ್ಚಿತ ಎಂದು ಭವಿಷ್ಯ ನುಡಿಗಳನ್ನಾಡಿದೆ.

Ramesh Babu

Journalist

Recent Posts

ಬೆಳೆ ವಿಮೆ ಮಾಡಿಸಲು ಆ.14 ಕೊನೆಯ ದಿನ: ರೈತರು ತಪ್ಪದೇ ಬೆಳೆ ವಿಮೆ ಮಾಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಲ್ಲಿ ವಾಡಿಕೆ ಮಳೆಗಿಂತ ಶೇಕಡ 33 ರಷ್ಟು ಮಳೆ ಕೊರತೆಯಾಗಿದ್ದು ಮುಂದಿನ ದಿನಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ…

7 hours ago

ಬರದ ನಡುವೆಯೂ ರಾಗಿ ರೈತರಿಗೆ ಆಸರೆ: ಫಸಲ್ ಬಿಮಾ ಪ್ರೀಮಿಯಂ ಭರಿಸುವುದಾಗಿ ಶಾಸಕ ಧೀರಜ್ ಮುನಿರಾಜ್ ಘೋಷಣೆ

ದೊಡ್ಡಬಳ್ಳಾಪುರ: ಸಮರ್ಪಕ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ಎದುರಿಸುತ್ತಿರುವ ದೊಡ್ಡಬಳ್ಳಾಪುರ ಕ್ಷೇತ್ರದ ರೈತರಿಗೆ ನೆರವಾಗುವ ಉದ್ದೇಶದಿಂದ, ಕ್ಷೇತ್ರದ ಪ್ರಮುಖ ಬೆಳೆಯಾದ…

9 hours ago

ಕೋಳಿ ವಿಚಾರದ ಜಗಳಕ್ಕೆ ಹೊಸ ಟ್ವಿಸ್ಟ್: ಎರಡೂ ಕಡೆಯಿಂದ ಹಲ್ಲೆ ಆರೋಪ, ಆಸ್ಪತ್ರೆಯಲ್ಲೂ ಗಲಾಟೆ

ಗೌರಿಬಿದನೂರು: ಕೋಳಿ ವಿಚಾರವಾಗಿ ಆರಂಭವಾದ ನೆರೆಹೊರೆಯವರ ನಡುವಿನ ಜಗಳ ಗಂಭೀರ ಸ್ವರೂಪ ಪಡೆದು, ಸಾರ್ವಜನಿಕ ಆಸ್ಪತ್ರೆಯೊಳಗೂ ಗಲಾಟೆ ನಡೆದ ಘಟನೆ…

10 hours ago

” ಕ್ಷಮೆ” ಎಂಬ ಭಾವದ ಸುತ್ತ……

ಕನ್ನಡದ ಖ್ಯಾತ, ಪ್ರತಿಭಾವಂತ ಚಲನಚಿತ್ರ ನಟ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶ್ರೀ ಅನಂತನಾಗ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ದೆಹಲಿಯ…

18 hours ago

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

1 day ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

1 day ago