Categories: ರಾಜ್ಯ

ವಿಪಕ್ಷಗಳ ಒಕ್ಕೂಟಕ್ಕೆ INDIA ಎಂದು ನಾಮಕರಣ: ಸಮೃದ್ಧ ಭಾರತದಲ್ಲಿ ಇಂಡಿಯಾ ಹೆಸರಲ್ಲಿ ಖದೀಮ ಕಂಪನಿಗಳು ಹುಟ್ಟುತ್ತವೆ: ಭಾರತವನ್ನು ಕೊಳ್ಳೆ ಹೊಡೆಯಲು ಇಟಲಿ ಈಸ್ಟ್ ಇಂಡಿಯಾ ಕಂಪನಿ ಘೋಷಣೆ- ಬಿಜೆಪಿ ಆಕ್ರೋಶ

2024ರ ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸುವ ಧ್ಯೇಯದೊಂದಿಗೆ ಒಂದಾಗಿರುವ ಪ್ರತಿಪಕ್ಷಗಳ ಮೈತ್ರಿಕೂಟಕ್ಕೆ ಇಂಡಿಯನ್​ ನ್ಯಾಷನಲ್ ಡೆವಲಪ್ ಮೆಂಟಲ್​​ ಇನ್​ಕ್ಲೂಸಿವ್​​​​ ಅಲೈನ್ಸ್(INDIA) ಎಂದು ನಾಮಕರಣ.

ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ ಪ್ರತಿಪಕ್ಷಗಳ ಸಭೆಯ ನಡೆಯುತ್ತಿದೆ. ಈ ಬಗ್ಗೆ ಸಭೆಯಲ್ಲಿ ಭಾಗಿಯಾಗಿರುವ ನಾಯಕರಿಂದ ಗಂಭೀರ ಚರ್ಚೆ ನಡೆದ ಬಳಿಕ. ಇಂಡಿಯಾ ಹೆಸರಿಗೆ ಮೈತ್ರಿಕೂಟ ನಾಯಕರ ಒಪ್ಪಿಗೆ ಸೂಚಿಸಿದ ಬಳಿಕ ಇಂಡಿಯಾ ಎಂದು ಘೋಷಣೆ.

ವಿಪಕ್ಷಗಳ ಒಕ್ಕೂಟಕ್ಕೆ INDIA ಎಂದು ನಾಮಕರಣ ಆದ ಕೂಡಲೇ ಬಿಜೆಪಿ ಮೈತ್ರಿ ಒಕ್ಕೂಟದ ವಿರುದ್ಧ ಕಿಡಿಕಾರಿದೆ. ಭಾರತ ಸಮೃದ್ಧವಾದಾಗಲೆಲ್ಲಾ INDIA ಹೆಸರಿನಲ್ಲಿ ಖದೀಮ ಕಂಪನಿಗಳು ಹುಟ್ಟಿಕೊಳ್ಳುತ್ತವೆ ಎಂದು ಲೇವಡಿ ಮಾಡಿರೋ ಬಿಜೆಪಿ

ಅಂದು ಬ್ರಿಟಿಷ್‌ ಈಸ್ಟ್‌ INDIA ಕಂಪನಿ ಸ್ಥಾಪಿತವಾಗಿ ಭಾರತದ ತುಂಡರಸರನ್ನೆಲ್ಲಾ ಸೇರಿಸಿ ದೇಶವನ್ನು ಕೊಳ್ಳೆ ಹೊಡೆಯಿತು. ಇಂದು ಮತ್ತೊಮ್ಮೆ ಸಮೃದ್ಧ ಭಾರತವನ್ನು ಕೊಳ್ಳೆ ಹೊಡೆಯಲು ಹೊಂಚಾಕಿ ಇಟಲಿ ಈಸ್ಟ್‌ INDIA ಕಂಪನಿಯ ಘೋಷಣೆಯಾಗಿದೆ. ಆದರೆ ಈ ಕಂಪನಿ ಸದ್ಯದಲ್ಲೇ ಬರ್ಕಾಸ್ತಾಗಲಿರುವುದು ನಿಶ್ಚಿತ ಎಂದು ಭವಿಷ್ಯ ನುಡಿಗಳನ್ನಾಡಿದೆ.

Ramesh Babu

Journalist

Recent Posts

ಟಾಕ್ಸಿಕ್

ಕ್ರಿಯಾತ್ಮಕತೆ ಮತ್ತು ಪ್ರಯತ್ನಗಳಿಗೂ ಒಂದಷ್ಟು ಮಿತಿ ಇರುತ್ತದೆ. ಏಕೆಂದರೆ ನಾವು ಸಾಮಾನ್ಯ ಮನುಷ್ಯರು. ಹಣ, ಜನಪ್ರಿಯತೆ, ಅಧಿಕಾರ ಬಂದ ತಕ್ಷಣ…

1 day ago

ಚಿ.ನಾ.ಹಳ್ಳಿ ತಾಲ್ಲೂಕಿಗೆ ಸಿಇಒ ದಿಢೀರ್ ಭೇಟಿ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…

2 days ago

ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ ನಾಲ್ವರು ಬಲಿ

ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್‌ಸ್ಪೆಕ್ಟರ್…

2 days ago

ರಕ್ಷಾ ಬಂಧನ ಮತ್ತು ಮದರ್ ತೆರೇಸಾ

ಮದರ್‌ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…

2 days ago

ರೈತಪರ ಯೋಜನೆ : ವಿಬಿ-ಜಿ ರಾಮ್ ಜಿ ಯೋಜನೆ

ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…

3 days ago

ಮೂರು ತಾಲೂಕು ಬರದ ಪಟ್ಟಿಗೆ; ದೊಡ್ಡಬಳ್ಳಾಪುರಕ್ಕೆ ವಿನಾಯಿತಿ

ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

3 days ago