2024ರ ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸುವ ಧ್ಯೇಯದೊಂದಿಗೆ ಒಂದಾಗಿರುವ ಪ್ರತಿಪಕ್ಷಗಳ ಮೈತ್ರಿಕೂಟಕ್ಕೆ ಇಂಡಿಯನ್ ನ್ಯಾಷನಲ್ ಡೆವಲಪ್ ಮೆಂಟಲ್ ಇನ್ಕ್ಲೂಸಿವ್ ಅಲೈನ್ಸ್(INDIA) ಎಂದು ನಾಮಕರಣ.
ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ ಪ್ರತಿಪಕ್ಷಗಳ ಸಭೆಯ ನಡೆಯುತ್ತಿದೆ. ಈ ಬಗ್ಗೆ ಸಭೆಯಲ್ಲಿ ಭಾಗಿಯಾಗಿರುವ ನಾಯಕರಿಂದ ಗಂಭೀರ ಚರ್ಚೆ ನಡೆದ ಬಳಿಕ. ಇಂಡಿಯಾ ಹೆಸರಿಗೆ ಮೈತ್ರಿಕೂಟ ನಾಯಕರ ಒಪ್ಪಿಗೆ ಸೂಚಿಸಿದ ಬಳಿಕ ಇಂಡಿಯಾ ಎಂದು ಘೋಷಣೆ.
ಅಂದು ಬ್ರಿಟಿಷ್ ಈಸ್ಟ್ INDIA ಕಂಪನಿ ಸ್ಥಾಪಿತವಾಗಿ ಭಾರತದ ತುಂಡರಸರನ್ನೆಲ್ಲಾ ಸೇರಿಸಿ ದೇಶವನ್ನು ಕೊಳ್ಳೆ ಹೊಡೆಯಿತು. ಇಂದು ಮತ್ತೊಮ್ಮೆ ಸಮೃದ್ಧ ಭಾರತವನ್ನು ಕೊಳ್ಳೆ ಹೊಡೆಯಲು ಹೊಂಚಾಕಿ ಇಟಲಿ ಈಸ್ಟ್ INDIA ಕಂಪನಿಯ ಘೋಷಣೆಯಾಗಿದೆ. ಆದರೆ ಈ ಕಂಪನಿ ಸದ್ಯದಲ್ಲೇ ಬರ್ಕಾಸ್ತಾಗಲಿರುವುದು ನಿಶ್ಚಿತ ಎಂದು ಭವಿಷ್ಯ ನುಡಿಗಳನ್ನಾಡಿದೆ.
ಕೃಷಿ ಇಲಾಖೆ ವತಿಯಿಂದ 2026-27 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ…
ದೇವನಹಳ್ಳಿ: ತೋಟಕ್ಕೆ ನೀರು ಬಿಡುವ ವಿಚಾರವಾಗಿ ಉಂಟಾದ ಕುಟುಂಬ ಕಲಹ ಗುಂಡಿನ ದಾಳಿಗೆ ತಿರುಗಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ದೊಡ್ಡಬಳ್ಳಾಪುರ: ಮಕ್ಕಳು ಹಾಗೂ ಯುವಜನತೆ ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದು, ಯಾವುದೇ ಕೆಟ್ಟ ಚಟಗಳಿಗೆ ಬಲಿಯಾಗದೆ ಉತ್ತಮ ಜೀವನ ರೂಪಿಸಿಕೊಳ್ಳಬೇಕು…
ಬೆಂಗಳೂರು: ಕರ್ನಾಟಕ ಸರ್ಕಾರವು ಉಪಮುಖ್ಯಮಂತ್ರಿಗಳು ಹಾಗೂ ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಹೊಸ ಅಧಿಸೂಚನೆ ಹೊರಡಿಸಿದೆ. ರಾಜ್ಯಪಾಲರ ಅನುಮೋದನೆಯೊಂದಿಗೆ…
ವಿಜಯಪುರ (ದೇವನಹಳ್ಳಿ): ಮನೆಗಳ ಮುಂಭಾಗ ಹಾಗೂ ಸಾರ್ವಜನಿಕ ಪಾರ್ಕಿಂಗ್ ಪ್ರದೇಶಗಳಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ವಿಜಯಪುರ…
ನೀಟ್ ಪ್ರವೇಶ ಪರೀಕ್ಷೆ.... ಆಡಳಿತಗಾರ ರಾಜಕಾರಣಿಗಳ ಸಂಪೂರ್ಣ ವೈಫಲ್ಯ, ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ, ಪೋಷಕರ ಅತಿಯಾದ ದುರಾಸೆ, ವಿದ್ಯಾರ್ಥಿಗಳ ನಿರ್ಲಜ್ಜತೆ…