ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರವನ್ನು ಸಮರ್ಥವಾಗಿ ಕಟ್ಟಿ ಹಾಕಲು, ಸರ್ಕಾರದ ಸಣ್ಣ ತಪ್ಪನ್ನು ವಿಮರ್ಶೆ ಮಾಡುವ ಸಲುವಾಗಿ ಅಳೆದು ತೂಗಿ ವಿಪಕ್ಷ ನಾಯಕ ಸ್ಥಾನಕ್ಕೆ ಬೊಮ್ಮಾಯಿಯವರ ಹೆಸರು ಫೈನಲ್ ಮಾಡಿರೋ ಹೈಕಮಾಂಡ್.
ಬಸವರಾಜ್ ಬೊಮ್ಮಾಯಿ ಅವರು ನಿಕಟ ಪೂರ್ವ ಮುಖ್ಯಮಂತ್ರಿಯಾಗಿದ್ದ ಕಾರಣ ಎಲ್ಲ ಇಲಾಖೆಗಳ ಆಗುಹೋಗುಗಳ ಬಗ್ಗೆ ಅರಿವು ಇದ್ದೇ ಇರುತ್ತದೆ. ಜೊತೆಗೆ ಸದನದ ಅನುಭವ, ಆಡಳಿತದ ಅನುಭವದ ಹಿನ್ನೆಲೆಯಲ್ಲಿ ಬೊಮ್ಮಾಯಿಗೆ ಮಣೆ ಹಾಕಿರುವ ಬಿಜೆಪಿ ಹೈಕಮಾಂಡ್.
ಜೊತೆಗೆ ಲಿಂಗಾಯಿತರನ್ನು ವಿಪಕ್ಷ ನಾಯಕ ಮಾಡಿದರೆ ಸಮುದಾಯಕ್ಕೆ ಒಳ್ಳೆಯ ಸಂದೇಶ ರವಾನೆ ಮಾಡಿದಂತೆ ಆಗುತ್ತದೆ ಎಂಬ ಉದ್ದೇಶದಿಂದ ವಿಪಕ್ಷ ಸ್ಥಾನಕ್ಕೆ ಬೊಮ್ಮಾಯಿ ಅವರನ್ನ ಆಯ್ಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ವಿಪಕ್ಷ ನಾಯಕ ಸ್ಥಾನಕ್ಕೆ ಬಸನಗೌಡ ಪಾಟೀಲ್ ಯತ್ನಾಳ ಮತ್ತು ಮಾಜಿ ಸಚಿವ ಸುನಿಲ್ ಕುಮಾರ್ ಅವರು ತೀವ್ರ ಕಸರತ್ತು ನಡೆಸಿದ್ದರು. ಆದರೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಮಣೆ ಹಾಕಿರುವ ಹೈಕಮಾಂಡ್.
ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…
ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…
ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…