ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರವನ್ನು ಸಮರ್ಥವಾಗಿ ಕಟ್ಟಿ ಹಾಕಲು, ಸರ್ಕಾರದ ಸಣ್ಣ ತಪ್ಪನ್ನು ವಿಮರ್ಶೆ ಮಾಡುವ ಸಲುವಾಗಿ ಅಳೆದು ತೂಗಿ ವಿಪಕ್ಷ ನಾಯಕ ಸ್ಥಾನಕ್ಕೆ ಬೊಮ್ಮಾಯಿಯವರ ಹೆಸರು ಫೈನಲ್ ಮಾಡಿರೋ ಹೈಕಮಾಂಡ್.
ಬಸವರಾಜ್ ಬೊಮ್ಮಾಯಿ ಅವರು ನಿಕಟ ಪೂರ್ವ ಮುಖ್ಯಮಂತ್ರಿಯಾಗಿದ್ದ ಕಾರಣ ಎಲ್ಲ ಇಲಾಖೆಗಳ ಆಗುಹೋಗುಗಳ ಬಗ್ಗೆ ಅರಿವು ಇದ್ದೇ ಇರುತ್ತದೆ. ಜೊತೆಗೆ ಸದನದ ಅನುಭವ, ಆಡಳಿತದ ಅನುಭವದ ಹಿನ್ನೆಲೆಯಲ್ಲಿ ಬೊಮ್ಮಾಯಿಗೆ ಮಣೆ ಹಾಕಿರುವ ಬಿಜೆಪಿ ಹೈಕಮಾಂಡ್.
ಜೊತೆಗೆ ಲಿಂಗಾಯಿತರನ್ನು ವಿಪಕ್ಷ ನಾಯಕ ಮಾಡಿದರೆ ಸಮುದಾಯಕ್ಕೆ ಒಳ್ಳೆಯ ಸಂದೇಶ ರವಾನೆ ಮಾಡಿದಂತೆ ಆಗುತ್ತದೆ ಎಂಬ ಉದ್ದೇಶದಿಂದ ವಿಪಕ್ಷ ಸ್ಥಾನಕ್ಕೆ ಬೊಮ್ಮಾಯಿ ಅವರನ್ನ ಆಯ್ಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ವಿಪಕ್ಷ ನಾಯಕ ಸ್ಥಾನಕ್ಕೆ ಬಸನಗೌಡ ಪಾಟೀಲ್ ಯತ್ನಾಳ ಮತ್ತು ಮಾಜಿ ಸಚಿವ ಸುನಿಲ್ ಕುಮಾರ್ ಅವರು ತೀವ್ರ ಕಸರತ್ತು ನಡೆಸಿದ್ದರು. ಆದರೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಮಣೆ ಹಾಕಿರುವ ಹೈಕಮಾಂಡ್.
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…
ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…