ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರವನ್ನು ಸಮರ್ಥವಾಗಿ ಕಟ್ಟಿ ಹಾಕಲು, ಸರ್ಕಾರದ ಸಣ್ಣ ತಪ್ಪನ್ನು ವಿಮರ್ಶೆ ಮಾಡುವ ಸಲುವಾಗಿ ಅಳೆದು ತೂಗಿ ವಿಪಕ್ಷ ನಾಯಕ ಸ್ಥಾನಕ್ಕೆ ಬೊಮ್ಮಾಯಿಯವರ ಹೆಸರು ಫೈನಲ್ ಮಾಡಿರೋ ಹೈಕಮಾಂಡ್.
ಬಸವರಾಜ್ ಬೊಮ್ಮಾಯಿ ಅವರು ನಿಕಟ ಪೂರ್ವ ಮುಖ್ಯಮಂತ್ರಿಯಾಗಿದ್ದ ಕಾರಣ ಎಲ್ಲ ಇಲಾಖೆಗಳ ಆಗುಹೋಗುಗಳ ಬಗ್ಗೆ ಅರಿವು ಇದ್ದೇ ಇರುತ್ತದೆ. ಜೊತೆಗೆ ಸದನದ ಅನುಭವ, ಆಡಳಿತದ ಅನುಭವದ ಹಿನ್ನೆಲೆಯಲ್ಲಿ ಬೊಮ್ಮಾಯಿಗೆ ಮಣೆ ಹಾಕಿರುವ ಬಿಜೆಪಿ ಹೈಕಮಾಂಡ್.
ಜೊತೆಗೆ ಲಿಂಗಾಯಿತರನ್ನು ವಿಪಕ್ಷ ನಾಯಕ ಮಾಡಿದರೆ ಸಮುದಾಯಕ್ಕೆ ಒಳ್ಳೆಯ ಸಂದೇಶ ರವಾನೆ ಮಾಡಿದಂತೆ ಆಗುತ್ತದೆ ಎಂಬ ಉದ್ದೇಶದಿಂದ ವಿಪಕ್ಷ ಸ್ಥಾನಕ್ಕೆ ಬೊಮ್ಮಾಯಿ ಅವರನ್ನ ಆಯ್ಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ವಿಪಕ್ಷ ನಾಯಕ ಸ್ಥಾನಕ್ಕೆ ಬಸನಗೌಡ ಪಾಟೀಲ್ ಯತ್ನಾಳ ಮತ್ತು ಮಾಜಿ ಸಚಿವ ಸುನಿಲ್ ಕುಮಾರ್ ಅವರು ತೀವ್ರ ಕಸರತ್ತು ನಡೆಸಿದ್ದರು. ಆದರೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಮಣೆ ಹಾಕಿರುವ ಹೈಕಮಾಂಡ್.
ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್ಎಸ್ಎಸ್ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…
ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…
"ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಕಾಯ್ದೆ, 2025" ಗ್ರಾಮೀಣ ಭಾರತದ ಸಮಗ್ರ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣದಲ್ಲಿ ಪತ್ತೆಹಚ್ಚಲಾಗಿದ್ದ ಬೆಲೆಬಾಳುವ ಚಿನ್ನಾಭರಣ ಹಾಗೂ ನಗದು…