ರಾಜ್ಯಾದ್ಯಂತ ನೀರಿಗಾಗಿ ಕೊಳವೆಬಾವಿ, ಬೋರ್ವೆಲ್ಗಳನ್ನು ಕೊರೆದು, ನೀರು ಸಿಗದಿದ್ದ ಸಂದರ್ಭದಲ್ಲಿ ಕೊಳವೆಬಾವಿ, ಬೋರ್ವೆಲ್ಗಳನ್ನು ಮುಚ್ಚದೇ, ನೆಲಸಮ ಮಾಡದೆ ಇರುವುದರಿಂದ, ಸಣ್ಣ ಮಕ್ಕಳು ಕೊಳವೆಬಾವಿ, ಬೋರ್ವೆಲ್ಗಳಲ್ಲಿ ಬಿದ್ದು, ಆಗಿಂದಾಗ್ಗೆ ಅವಘಡವಾಗುತ್ತಿರುವ ವಿಷಯವು ಗಮನದಲ್ಲಿರುತ್ತದೆ.
ಆದ್ದರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಈಗಾಗಲೇ ಕೊರೆಯಿಸಿರುವ, ಕೊರೆಯಿಸುತ್ತಿರುವ ಕೊಳವೆಬಾವಿ, ಬೋರ್ವೆಲ್ಗಳನ್ನು ನೀರು ಸಿಗದೇ ಇರುವ ಸಂದರ್ಭಗಳಲ್ಲಿ ಅಥವಾ ನೀರು ಬತ್ತಿಹೋಗಿ ಅಳವಡಿಸಿರುವ ಮೋಟರ್, ಪಂಪ್ ಮತ್ತು ಕೇಸಿಂಗ್ಗಳನ್ನು ತೆಗೆದಂತಹ ಸಂದರ್ಭಗಳಲ್ಲಿ ಕೂಡಲೇ ಮುಚ್ಚುವಂತೆ, ನೆಲಸಮ ಮಾಡಬೇಕು.
ಒಂದು ವೇಳೆ ಕೊಳವೆಬಾವಿ, ಬೋರ್ವೆಲ್ ಗಳನ್ನು ಕೊರೆಯಿಸಿ, ನೀರು ಸಿಗದಂತಹ ಕೊಳವೆ ಬಾವಿಗಳನ್ನು ಮುಚ್ಚದೇ ಇದ್ದ ಪಕ್ಷದಲ್ಲಿ ಜಮೀನಿನ ಮಾಲೀಕರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…
ದೇವಿಯ ಕರಗ ಉತ್ಸವದಲ್ಲಿ ಅಶ್ಲೀಲ ನರ್ತನ ಮಾಡಿದ್ದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ…
ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…
ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…
ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…
ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…