ರಾಜ್ಯಾದ್ಯಂತ ನೀರಿಗಾಗಿ ಕೊಳವೆಬಾವಿ, ಬೋರ್ವೆಲ್ಗಳನ್ನು ಕೊರೆದು, ನೀರು ಸಿಗದಿದ್ದ ಸಂದರ್ಭದಲ್ಲಿ ಕೊಳವೆಬಾವಿ, ಬೋರ್ವೆಲ್ಗಳನ್ನು ಮುಚ್ಚದೇ, ನೆಲಸಮ ಮಾಡದೆ ಇರುವುದರಿಂದ, ಸಣ್ಣ ಮಕ್ಕಳು ಕೊಳವೆಬಾವಿ, ಬೋರ್ವೆಲ್ಗಳಲ್ಲಿ ಬಿದ್ದು, ಆಗಿಂದಾಗ್ಗೆ ಅವಘಡವಾಗುತ್ತಿರುವ ವಿಷಯವು ಗಮನದಲ್ಲಿರುತ್ತದೆ.
ಆದ್ದರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಈಗಾಗಲೇ ಕೊರೆಯಿಸಿರುವ, ಕೊರೆಯಿಸುತ್ತಿರುವ ಕೊಳವೆಬಾವಿ, ಬೋರ್ವೆಲ್ಗಳನ್ನು ನೀರು ಸಿಗದೇ ಇರುವ ಸಂದರ್ಭಗಳಲ್ಲಿ ಅಥವಾ ನೀರು ಬತ್ತಿಹೋಗಿ ಅಳವಡಿಸಿರುವ ಮೋಟರ್, ಪಂಪ್ ಮತ್ತು ಕೇಸಿಂಗ್ಗಳನ್ನು ತೆಗೆದಂತಹ ಸಂದರ್ಭಗಳಲ್ಲಿ ಕೂಡಲೇ ಮುಚ್ಚುವಂತೆ, ನೆಲಸಮ ಮಾಡಬೇಕು.
ಒಂದು ವೇಳೆ ಕೊಳವೆಬಾವಿ, ಬೋರ್ವೆಲ್ ಗಳನ್ನು ಕೊರೆಯಿಸಿ, ನೀರು ಸಿಗದಂತಹ ಕೊಳವೆ ಬಾವಿಗಳನ್ನು ಮುಚ್ಚದೇ ಇದ್ದ ಪಕ್ಷದಲ್ಲಿ ಜಮೀನಿನ ಮಾಲೀಕರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…
ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್ಐಆರ್ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…
ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…
ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…
ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…