ರಾಜ್ಯಾದ್ಯಂತ ನೀರಿಗಾಗಿ ಕೊಳವೆಬಾವಿ, ಬೋರ್ವೆಲ್ಗಳನ್ನು ಕೊರೆದು, ನೀರು ಸಿಗದಿದ್ದ ಸಂದರ್ಭದಲ್ಲಿ ಕೊಳವೆಬಾವಿ, ಬೋರ್ವೆಲ್ಗಳನ್ನು ಮುಚ್ಚದೇ, ನೆಲಸಮ ಮಾಡದೆ ಇರುವುದರಿಂದ, ಸಣ್ಣ ಮಕ್ಕಳು ಕೊಳವೆಬಾವಿ, ಬೋರ್ವೆಲ್ಗಳಲ್ಲಿ ಬಿದ್ದು, ಆಗಿಂದಾಗ್ಗೆ ಅವಘಡವಾಗುತ್ತಿರುವ ವಿಷಯವು ಗಮನದಲ್ಲಿರುತ್ತದೆ.
ಆದ್ದರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಈಗಾಗಲೇ ಕೊರೆಯಿಸಿರುವ, ಕೊರೆಯಿಸುತ್ತಿರುವ ಕೊಳವೆಬಾವಿ, ಬೋರ್ವೆಲ್ಗಳನ್ನು ನೀರು ಸಿಗದೇ ಇರುವ ಸಂದರ್ಭಗಳಲ್ಲಿ ಅಥವಾ ನೀರು ಬತ್ತಿಹೋಗಿ ಅಳವಡಿಸಿರುವ ಮೋಟರ್, ಪಂಪ್ ಮತ್ತು ಕೇಸಿಂಗ್ಗಳನ್ನು ತೆಗೆದಂತಹ ಸಂದರ್ಭಗಳಲ್ಲಿ ಕೂಡಲೇ ಮುಚ್ಚುವಂತೆ, ನೆಲಸಮ ಮಾಡಬೇಕು.
ಒಂದು ವೇಳೆ ಕೊಳವೆಬಾವಿ, ಬೋರ್ವೆಲ್ ಗಳನ್ನು ಕೊರೆಯಿಸಿ, ನೀರು ಸಿಗದಂತಹ ಕೊಳವೆ ಬಾವಿಗಳನ್ನು ಮುಚ್ಚದೇ ಇದ್ದ ಪಕ್ಷದಲ್ಲಿ ಜಮೀನಿನ ಮಾಲೀಕರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ…
ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್ಎಸ್ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…
ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…
ದೇವನಹಳ್ಳಿ: ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಮಾದಕ ವಸ್ತುಗಳು…