ರಾಜ್ಯಾದ್ಯಂತ ನೀರಿಗಾಗಿ ಕೊಳವೆಬಾವಿ, ಬೋರ್ವೆಲ್ಗಳನ್ನು ಕೊರೆದು, ನೀರು ಸಿಗದಿದ್ದ ಸಂದರ್ಭದಲ್ಲಿ ಕೊಳವೆಬಾವಿ, ಬೋರ್ವೆಲ್ಗಳನ್ನು ಮುಚ್ಚದೇ, ನೆಲಸಮ ಮಾಡದೆ ಇರುವುದರಿಂದ, ಸಣ್ಣ ಮಕ್ಕಳು ಕೊಳವೆಬಾವಿ, ಬೋರ್ವೆಲ್ಗಳಲ್ಲಿ ಬಿದ್ದು, ಆಗಿಂದಾಗ್ಗೆ ಅವಘಡವಾಗುತ್ತಿರುವ ವಿಷಯವು ಗಮನದಲ್ಲಿರುತ್ತದೆ.
ಆದ್ದರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಈಗಾಗಲೇ ಕೊರೆಯಿಸಿರುವ, ಕೊರೆಯಿಸುತ್ತಿರುವ ಕೊಳವೆಬಾವಿ, ಬೋರ್ವೆಲ್ಗಳನ್ನು ನೀರು ಸಿಗದೇ ಇರುವ ಸಂದರ್ಭಗಳಲ್ಲಿ ಅಥವಾ ನೀರು ಬತ್ತಿಹೋಗಿ ಅಳವಡಿಸಿರುವ ಮೋಟರ್, ಪಂಪ್ ಮತ್ತು ಕೇಸಿಂಗ್ಗಳನ್ನು ತೆಗೆದಂತಹ ಸಂದರ್ಭಗಳಲ್ಲಿ ಕೂಡಲೇ ಮುಚ್ಚುವಂತೆ, ನೆಲಸಮ ಮಾಡಬೇಕು.
ಒಂದು ವೇಳೆ ಕೊಳವೆಬಾವಿ, ಬೋರ್ವೆಲ್ ಗಳನ್ನು ಕೊರೆಯಿಸಿ, ನೀರು ಸಿಗದಂತಹ ಕೊಳವೆ ಬಾವಿಗಳನ್ನು ಮುಚ್ಚದೇ ಇದ್ದ ಪಕ್ಷದಲ್ಲಿ ಜಮೀನಿನ ಮಾಲೀಕರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…