ರಾಜ್ಯಾದ್ಯಂತ ನೀರಿಗಾಗಿ ಕೊಳವೆಬಾವಿ, ಬೋರ್ವೆಲ್ಗಳನ್ನು ಕೊರೆದು, ನೀರು ಸಿಗದಿದ್ದ ಸಂದರ್ಭದಲ್ಲಿ ಕೊಳವೆಬಾವಿ, ಬೋರ್ವೆಲ್ಗಳನ್ನು ಮುಚ್ಚದೇ, ನೆಲಸಮ ಮಾಡದೆ ಇರುವುದರಿಂದ, ಸಣ್ಣ ಮಕ್ಕಳು ಕೊಳವೆಬಾವಿ, ಬೋರ್ವೆಲ್ಗಳಲ್ಲಿ ಬಿದ್ದು, ಆಗಿಂದಾಗ್ಗೆ ಅವಘಡವಾಗುತ್ತಿರುವ ವಿಷಯವು ಗಮನದಲ್ಲಿರುತ್ತದೆ.
ಆದ್ದರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಈಗಾಗಲೇ ಕೊರೆಯಿಸಿರುವ, ಕೊರೆಯಿಸುತ್ತಿರುವ ಕೊಳವೆಬಾವಿ, ಬೋರ್ವೆಲ್ಗಳನ್ನು ನೀರು ಸಿಗದೇ ಇರುವ ಸಂದರ್ಭಗಳಲ್ಲಿ ಅಥವಾ ನೀರು ಬತ್ತಿಹೋಗಿ ಅಳವಡಿಸಿರುವ ಮೋಟರ್, ಪಂಪ್ ಮತ್ತು ಕೇಸಿಂಗ್ಗಳನ್ನು ತೆಗೆದಂತಹ ಸಂದರ್ಭಗಳಲ್ಲಿ ಕೂಡಲೇ ಮುಚ್ಚುವಂತೆ, ನೆಲಸಮ ಮಾಡಬೇಕು.
ಒಂದು ವೇಳೆ ಕೊಳವೆಬಾವಿ, ಬೋರ್ವೆಲ್ ಗಳನ್ನು ಕೊರೆಯಿಸಿ, ನೀರು ಸಿಗದಂತಹ ಕೊಳವೆ ಬಾವಿಗಳನ್ನು ಮುಚ್ಚದೇ ಇದ್ದ ಪಕ್ಷದಲ್ಲಿ ಜಮೀನಿನ ಮಾಲೀಕರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…