ಮನೆಯವರ ವಿರೋಧ ಲೆಕ್ಕಿಸದೆ ಪ್ರೀತಿಸಿದ ಯುವಕನ ಮದುವೆ ಆದ ಹಿನ್ನಲೆ ಸಿಡಿದೆದ್ದ ಯುವತಿ ತಂದೆ ಅಳಿಯನ ಮನೆಗೆ ಬೆಂಕಿ ಹಚ್ಚಿ ಆಕ್ರೋಷ ವ್ಯಕ್ತಪಡಿಸಿದ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಚುಂಚಗಹಳ್ಳಿಯಲ್ಲಿ ನಡೆದಿದೆ.
ಅದೇ ಗ್ರಾಮದ ವಿನೋದ್ ಎಂಬಾತನನ್ನ ಪ್ರೀತಿಸಿ ಮದುವೆಯಾಗಿದ್ದ ಕಾವ್ಯ.ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಕಾವ್ಯ-ವಿನೋದ್.
ವಿನೋದ್ ಜೊತೆ ಕಾವ್ಯ ಮದುವೆಗೆ ತಂದೆ ಚನ್ನೇಗೌಡ ವಿರೋಧಿಸಿದ್ದರು. ವಿನೋದ್ ಮನೆಗೆ ಚೆನ್ನೇಗೌಡ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಘಟನೆಯಲ್ಲಿ ಬೆಂಕಿ ಹಚ್ಚಿದ ಚನ್ನೇಗೌಡನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮನೆಯಲ್ಲಿ ಯಾರೂ ಇಲ್ಲದ ಕಾರಣ ಅನಾಹುತ ತಪ್ಪಿದೆ. ಮನೆಯಲ್ಲಿದ್ದ ಪೀಠೋಪಕರಣ, ಎಲೆಕ್ಟ್ರಾನಿಕ್ಸ್ ವಸ್ತುಗಳು, ಬಟ್ಟೆಗಳು ಇತರೆ ವಸ್ತು ಬೆಂಕಿಗೆ ಆಹುತಿಯಾಗಿದೆ. ಗಾಯಾಳು ಚನ್ನೇಗೌಡ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರ ಭೇಟಿ ನೀಡಿದ್ದಾರೆ. ಮದ್ದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಎಂದರೆ ರೇಷ್ಮೆ ಸೀರೆ, ಹತ್ತಿ ಬಟ್ಟೆ ಮತ್ತು ನೇಕಾರಿಕೆಯ ಪರಂಪರೆಗೆ ಹೆಸರಾದ ನಗರ. ಒಂದು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಸೇರಿದಂತೆ ರಾಜ್ಯಾದ್ಯಂತ ಮಂಗಳವಾರದಿಂದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಆರಂಭವಾಗಲಿದ್ದು, ಮತಗಟ್ಟೆ ಮಟ್ಟದ…
ದೊಡ್ಡಬಳ್ಳಾಪುರ: ತಾಲ್ಲೂಕಿನ ನಂದಿಬೆಟ್ಟದ ತಪ್ಪಲಿನ ದೊಡ್ಡರಾಯಪ್ಪನಹಳ್ಳಿ ಸಮೀಪ ಸೋಮವಾರ ಸಂಜೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಜಿಂಕೆಯೊಂದು ಮೃತಪಟ್ಟಿರುವ…
ದೊಡ್ಡಬಳ್ಳಾಪುರ: ತಾಲೂಕಿನ ಕೆಸ್ತೂರು ಗೇಟ್ ಸಮೀಪ ಹಾದುಹೋಗಿರುವ ದಾಬಸ್ ಪೇಟೆ - ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಕಾರೊಂದು ಚಾಲಕನ…
ದೊಡ್ಡಬಳ್ಳಾಪುರ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ, ಪರೀಕ್ಷಾ ಅಕ್ರಮ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ವತಿಯಿಂದ ದೊಡ್ಡಬಳ್ಳಾಪುರದಲ್ಲಿ…
ರಾಜ್ಯಸಭಾ ಸದಸ್ಯ ಜಿ.ಸಿ ಚಂದ್ರಶೇಖರ್ ಅವರು ಇಂದು ದೊಡ್ಡಬಳ್ಳಾಪುರ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ…