ವಿವಿಧ ಕಾಮಗಾರಿ ಹಾಗೂ ಯೋಜನೆಗಳ ಪರಿಶೀಲನೆ ನಡೆಸಿದ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್

ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಡಾ. ಶಾಲಿನಿ ರಜನೀಶ್ ಅವರು ಇಂದು ದೊಡ್ಡಬಳ್ಳಾಪುರ ತಾಲ್ಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿ ಹಾಗೂ ಯೋಜನೆಗಳನ್ನು ಪರಿಶೀಲನೆ ನಡೆಸಿದರು.

ಎಸ್.ಎಸ್ ಘಾಟಿ ಗ್ರಾಮ ಪಂಚಾಯಿತಿಯಲ್ಲಿ ನರೇಗಾ ಯೋಜನೆಯಡಿ ನಿರ್ಮಿಸಿದ ಅಮೃತ ಸರೋವರದ ಕೆರೆ ವೀಕ್ಷಿಸಿದರು. ನಂತರ ತೂಬಗೆರೆ ಗ್ರಾಮ ಪಂಚಾಯಿತಿಯಲ್ಲಿ ಕಾವನಹಳ್ಳಿ ವೆನ್ಸಾಯಿ ಪ್ಲೋರಿಟೆಕ್ (ಶ್ರೀಕಾಂತ್ ಫಾರಂ) ಭೇಟಿನೀಡಿ Cold room stagging, Refer van
ಪಾಲಿಮನೆಯಲ್ಲಿ ಪುಷ್ಪ ಬೆಳೆಗಳು (Rose, Gerbera, Gypsophila, Hydrangia, Limonium Snapdragon etc) ವೀಕ್ಷಿಸಿದರು.

ಎನ್.ಎಸ್.ಆರ್ ಫಾರಂ ಕೃಷ್ಣರಾವ್ ರವರ ಪಾಲಿಮನೆಯಲ್ಲಿ Orchid ಬೇಸಾಯ (Dendrobium)ದ ಬಗ್ಗೆ ರೈತರ ಜೊತೆ ಸಮಾಲೋಚನೆ ನಡೆಸಿದರು.

ದೊಡ್ಡಬಳ್ಳಾಪುರದಲ್ಲಿ ನೇಕಾರರ ಸಂಘದ ನೇಕಾರರ ಚೈತನ್ಯ WPO weavers producer Organisation ಸಂಸ್ಥೆಯಲ್ಲಿ ತಯಾರಿಸಿದ ಸೀರೆಗಳು ವೀಕ್ಷಿಸಿ, ನೇಕಾರ ಸಂಘದ ಅಧ್ಯಕ್ಷರ ಮತ್ತು ಸದಸ್ಯರು ಜೊತೆಗೆ ಸಮಾಲೋಚಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ‌.ಎನ್ ಅನುರಾಧ, ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿ ಟಿ.ಕೆ ರಮೇಶ್, ಯೋಜನಾ ನಿರ್ದೇಶಕರಾದ ವಿಠ್ಠಲ ಕಾವಳೆ, ದೊಡ್ಡಬಳ್ಳಾಪುರ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮುನಿರಾಜು, ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು‌ ಉಪಸ್ಥಿತರಿದ್ದರು.

Ramesh Babu

Journalist

Recent Posts

ಪ್ರಧಾನಿ ನರೇಂದ್ರ ಮೋದಿಯನ್ನ ಭೇಟಿಯಾದ ಸಿಎಂ ಸಿದ್ದರಾಮಯ್ಯ:ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ: ಬೇಡಿಕೆ ಯಾವುದು….?

ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…

10 hours ago

ಕಡೇ ಕಾರ್ತೀಕ ಸೋಮವಾರ: ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ದೇವಾಲಯದಲ್ಲಿ ಲಕ್ಷ ದೀಪೋತ್ಸವ

ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…

12 hours ago

ನಾಳೆ (ನ.18) ತಾಲೂಕಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳ ಪಟ್ಟಿ ಇಲ್ಲಿದೆ ನೋಡಿ….

ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್‌…

13 hours ago

18 ದೇವಸ್ಥಾನಗಳಿಗೆ ಕನ್ನ ಹಾಕಿದ್ದ ಖದೀಮರ ಬಂಧನ: ಲಕ್ಷಾಂತರ ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು, ಗುಂಡುಗಳು ವಶ

  18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು‌ ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…

19 hours ago

ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯಕ್ಕೆ ಎಂಬಿಎ ವಿದ್ಯಾರ್ಥಿ ಸಾವು

ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…

20 hours ago

ಮೊಬೈಲ್ ನೋಡುತ್ತಾ ಕುಳಿತಿದ್ದ 21 ವರ್ಷದ ಯುವಕನಿಗೆ ಚಾಕು ಇರಿತ: ಚಾಕು ಇರಿತ ವಿಡಿಯೋ ಸಿಸಿಟಿವಿಯಲ್ಲಿ ಸೆರೆ

ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…

23 hours ago