ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಡಾ. ಶಾಲಿನಿ ರಜನೀಶ್ ಅವರು ಇಂದು ದೊಡ್ಡಬಳ್ಳಾಪುರ ತಾಲ್ಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿ ಹಾಗೂ ಯೋಜನೆಗಳನ್ನು ಪರಿಶೀಲನೆ ನಡೆಸಿದರು.
ಎಸ್.ಎಸ್ ಘಾಟಿ ಗ್ರಾಮ ಪಂಚಾಯಿತಿಯಲ್ಲಿ ನರೇಗಾ ಯೋಜನೆಯಡಿ ನಿರ್ಮಿಸಿದ ಅಮೃತ ಸರೋವರದ ಕೆರೆ ವೀಕ್ಷಿಸಿದರು. ನಂತರ ತೂಬಗೆರೆ ಗ್ರಾಮ ಪಂಚಾಯಿತಿಯಲ್ಲಿ ಕಾವನಹಳ್ಳಿ ವೆನ್ಸಾಯಿ ಪ್ಲೋರಿಟೆಕ್ (ಶ್ರೀಕಾಂತ್ ಫಾರಂ) ಭೇಟಿನೀಡಿ Cold room stagging, Refer van
ಪಾಲಿಮನೆಯಲ್ಲಿ ಪುಷ್ಪ ಬೆಳೆಗಳು (Rose, Gerbera, Gypsophila, Hydrangia, Limonium Snapdragon etc) ವೀಕ್ಷಿಸಿದರು.
ದೊಡ್ಡಬಳ್ಳಾಪುರದಲ್ಲಿ ನೇಕಾರರ ಸಂಘದ ನೇಕಾರರ ಚೈತನ್ಯ WPO weavers producer Organisation ಸಂಸ್ಥೆಯಲ್ಲಿ ತಯಾರಿಸಿದ ಸೀರೆಗಳು ವೀಕ್ಷಿಸಿ, ನೇಕಾರ ಸಂಘದ ಅಧ್ಯಕ್ಷರ ಮತ್ತು ಸದಸ್ಯರು ಜೊತೆಗೆ ಸಮಾಲೋಚಿಸಿದರು.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…