ರಾಜ್ಯ ಚುನಾವಣಾ ಆಯೋಗವು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ಯಂಟಗಾನಹಳ್ಳಿ ಗ್ರಾಮ ಪಂಚಾಯತಿ (ತೆರವಾಗಿರುವ ಸ್ಥಾನ), ಹಾಗೂ ದೊಡ್ಡಬಳ್ಳಾಪುರ ತಾಲ್ಲೂಕಿನ ಕೆಸ್ತೂರು ಗ್ರಾಮ ಪಂಚಾಯತಿಗೆ ಉಪ ಚುನಾವಣೆಯನ್ನು ನಡೆಸಲು ಚುನಾವಣೆ ವೇಳಾಪಟ್ಟಿಯನ್ನು ಘೋಷಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ಶಿವಶಂಕರ.ಎನ್ ಅವರು ತಿಳಿಸಿದ್ದಾರೆ.
ಚುನಾವಣಾ ವೇಳಾಪಟ್ಟಿಯಂತೆ 2023ರ ಜುಲೈ 12 ರಂದು ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನವಾಗಿದ್ದು, ಜುಲೈ 13 ರಂದು ನಾಮಪತ್ರಗಳನ್ನು ಪರಿಶೀಲಿಸಲಾಗುವುದು. ಜುಲೈ 15 ರಂದು ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದೆ. ಜುಲೈ 23 ರಂದು ಮತದಾನ ಅವಶ್ಯವಿದ್ದರೆ ಬೆಳಿಗ್ಗೆ 7:00 ಗಂಟೆಯಿಂದ ಸಂಜೆ 5:00 ಗಂಟೆಯವರೆಗೆ ಮತದಾನ ನಡೆಯಲಿದೆ.
ಜುಲೈ 25 ರಂದು ಮರು ಮತದಾನ ಅವಶ್ಯವಿದ್ದರೆ, ಬೆಳಿಗ್ಗೆ 7:00 ಗಂಟೆಯಿಂದ ಸಂಜೆ 5:00 ಗಂಟೆಯವರೆಗೆ ಮರುಮತದಾನ ನಡೆಯಲಿದೆ. ಜುಲೈ 26 ರ ಬುಧವಾರದಂದು ಅಯಾ ತಾಲ್ಲೂಕು ಕೇಂದ್ರ ಸ್ಥಳಗಳಲ್ಲಿ ಬೆಳಿಗ್ಗೆ 8:00 ಗಂಟೆಯಿಂದ ಮತಗಳ ಏಣಿಕೆ ಕಾರ್ಯ ನಡೆಯಲಿದ್ದು, ಜುಲೈ 26 ರಂದು ಚುನಾವಣಾ ಮಾದರಿ ನೀತಿ ಸಂಹಿತೆ ಮುಕ್ತಾಯಗೊಳ್ಳಲಿದೆ.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…