ವಿವಿಧ ವರ್ಣದಿಂದ ಕೂಡಿದ ಈ ಹಾವಿನ ಹೆಸರು ಏನು ಗೊತ್ತೆ..? ಇಲ್ಲಿದೆ ಮಾಹಿತಿ..

ಈ ಸುಂದರವಾದ ಹಾವಿನ ಹೆಸರು ವೇರಿಗೆಟೆಡ್ ಕುಕ್ರಿ (Variegated kukri). ಹೆಸರೆ ಸೂಚಿಸುವಂತೆ ವಿವಿಧ ವರ್ಣದಿಂದ ಕೂಡಿದ ಕುಕ್ರಿ ಹಾವು. ವಿಷರಹಿತವಾದ ಈ ಹಾವು ಹಗಲು ರಾತ್ರಿ ಎರಡೂ ಸಮಯ ಚಟುವಟಿಕೆಯಿಂದಿರುತ್ತದೆ. ಹೆಚ್ಚೆಂದರೆ 60 ಸೆ.ಮೀ ಉದ್ದ ಬೆಳೆಯುತ್ತದೆ. ಮೈ ಮೇಲೆ ಪಟ್ಟೆಗಳನ್ನು ಹೊಂದಿರುವ ಈ ಹಾವಿನ ತಲೆಯ ಮೇಲಿನ ವಿನ್ಯಾಸ ಬಹಳ ಆಕರ್ಷಕ.

ಹಿಮಾಚಲ ಪ್ರದೇಶ, ಕಾಶ್ಮೀರ ಮತ್ತು ಈಶಾನ್ಯ ಪ್ರದೇಶಗಳನ್ನು ಹೊರತುಪಡಿಸಿ, ದೇಶದ ಇತರೆ ಭಾಗಗಳಲ್ಲಿ ಈ ಹಾವನ್ನು ನೋಡಬಹುದು. ನೆಲದ ಮೇಲಷ್ಟೇ ಕಾಣಸಿಗುವ ಈ ಹಾವು, ಜನವಸತಿ ಪ್ರದೇಶಗಳ ಸುತ್ತ ಕಂಡುಬರುತ್ತದೆ.

ಹಲ್ಲಿಗಳು ಇದರ ಮುಖ್ಯ ಆಹಾರವಾಗಿದ್ದು, ಇತರೆ ಸರಿಸ್ರುಪಗಳ ಮೊಟ್ಟೆಗಳನ್ನು ಸೇವಿಸುತ್ತದೆ. ಏಪ್ರಿಲ್ ತಿಂಗಳು ಸಂತಾನವೃದ್ಧಿ ಋತುವಾಗಿದ್ದು, 7-9 ಮೊಟ್ಟೆಗಳನ್ನು ಇಡುತ್ತದೆ.

ಲೋಹಿತ್ ವೈ .ಟಿ, (ಪರಿಸರಾಸಕ್ತ)

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

3 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

10 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

11 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago