ನವದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ವಿಶ್ವಕಪ್ ನ ಎರಡನೇ ಪಂದ್ಯದಲ್ಲಿ ಅಫ್ಗಾನಿಸ್ಥಾನದ ವಿರುದ್ಧ ನಾಯಕ ರೋಹಿತ್ ಶರ್ಮಾ ಅವರ ಅಧ್ಬುತ ಬ್ಯಾಟಿಂಗ್ ಹಾಗೂ ಬುಮ್ರಾ ಅವರ ಮಿಂಚಿನ ಬೌಲಿಂಗ್ ಪ್ರದರ್ಶನದಿಂದ ಭಾರತ ತಂಡ ಜಯ ಸಾಧಿಸಿತು.
ಟಾಸ್ ಗೆದ್ದ ಅಫ್ಗಾನಿಸ್ಥಾನದ ನಾಯಕ ಶಾಹಿದಿ ಬ್ಯಾಟಿಂಗ್ ಆಯ್ದುಕೊಂಡರು, ಬೃಹತ್ ಮೊತ್ತ ಕಲೆಹಾಕುವ ಯೋಚನೆಯಲ್ಲಿದ್ದ ಅಫ್ಗಾನಿಸ್ಥಾನಕ್ಕೆ ಉತ್ತಮ ಆರಂಭ ದೊರೆಯಲಿಲ್ಲ, ಆರಂಭಿಕ ಆಟಗಾರ ಇಬ್ರಾಹಿಂ ಜರ್ದನ್ (22) ಹಾಗೂ ಗುರ್ಬಜ್ (21) ರನ್ ಗಳಿಸಿದ್ದಾಗ ಬುಮ್ರಾ ಬ್ರೇಕ್ ಥ್ರೋ ನೀಡಿದರು, ರಹಮತ್(16) ರನ್ ಗಳಿಸಿದ್ದಾಗ ಶಾರ್ದುಲ್ ಠಾಕೂರ್ ವಿಕೆಟ್ ಪಡೆದರು.
ನಂತರ ಒಂದಾದ ನಾಯಕ ಶಾಹಿದಿ (80) ಹಾಗೂ ಹಜಮತ್ ಹುಲ್ಲಾ (62) ರನ್ ಗಳಿಸುವ ಮೂಲಕ ತಂಡವನ್ನು 272 ರನ್ ಗಡಿ ದಾಟಿಸಿದರು, ಭಾರತದ ಪರವಾಗಿ ವೇಗಿ ಜಸ್ಪ್ರಿತ್ ಬುಮ್ರಾ ನಾಲ್ಕು ವಿಕೆಟ್, ಹಾರ್ದಿಕ್ ಪಾಂಡ್ಯ 2 ವಿಕೆಟ್, ಕುಲದೀಪ್ ಯಾದವ್ ಹಾಗೂ ಠಾಕೂರ್ ತಲಾ ಒಂದು ವಿಕೆಟ್ ಪಡೆದರು.
ನಂತರ ಒಂದಾದ ಕಿಂಗ್ ಕೊಹ್ಲಿ (55) ಹಾಗೂ ಮಧ್ಯಮ ಕ್ರಮಾಂಕದ ಆಟಗಾರ ಶ್ರೇಯಸ್ ಅಯ್ಯರ್ (25)ರನ್ ಗಳಿಸುವ ಮೂಲಕ ತಂಡವನ್ನು ಗೆಲುವಿನ ದಡ ಸೇರಿಸಿದರು, ಅಫ್ಗಾನಿಸ್ಥಾನದ ಪರವಾಗಿ ರಶೀದ್ ಖಾನ್ ಎರಡು ವಿಕೆಟ್ ಪಡೆದರು.
ವಿಶ್ವಕಪ್ ನಲ್ಲಿ ಅತ್ಯಂತ ಹೆಚ್ಚು ಶತಕ ಸಿಡಿಸಿದ್ದ ಸಚಿನ್ ತೆಂಡೂಲ್ಕರ್ ಹಾಗೂ ವಿಶ್ವದಲ್ಲಿ ಅತ್ಯಂತ ಹೆಚ್ಚು ಸಿಕ್ಸರ್ ಸಿಡಿಸಿದ್ದ ಸ್ಪೋಟಕ ಬ್ಯಾಟ್ಸ್ಮನ್ ಕ್ರಿಸ್ ಗೇಲ್ ಅವರ ದಾಖಲೆಯನ್ನು ಹಿಟ್ ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.
ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…
ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…
ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…
ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…
ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕು ರಾಜಾಪುರ ಬಳಿ ನಡೆದಿದೆ. ಬೆಂಗಳೂರು…
ಇತ್ತೀಚೆಗೆ Social Media ಗಳಲ್ಲಿ ಅತ್ಯಂತ ಗಮನಸೆಳೆದ ಮನಮಿಡಿಯುವ ಚಿತ್ರ...... ಒಬ್ಬ ಬಾಲಕ ಡಾಕ್ಟರ್ ಬಳಿ " ಹಸಿವು ಹೋಗಲಾಡಿಸಲು…