ಲಕ್ನೋದಲ್ಲಿ ನಡೆದ ವಿಶ್ವಕಪ್ ನ ಆರನೇ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೇಂಡ್ ತಂಡದ ವಿರುದ್ಧ 100 ರನ್ ಗಳ ಗೆಲುವು ಸಾಧಿಸುವ ಮೂಲಕ ಅಜೇಯ ಓಟದೊಂದಿಗೆ ಭಾರತ ಅಗ್ರಸ್ಥಾನ ಅಲಂಕರಿಸಿತು.
ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಜೋಸ್ ಬಟ್ಲರ್ ಭಾರತ ತಂಡವನ್ನು ಬ್ಯಾಟಿಂಗ್ ಗೆ ಆಹ್ವಾನಿಸಿದರು, ಆರಂಭಿಕ ಆಟಗಾರರಾದ ನಾಯಕ ರೋಹಿತ್ ಶರ್ಮಾ (87) ರನ್ ಗಳಿಸಿದರೆ ಯುವ ಆಟಗಾರ ಶುಭ್ಮನ್ ಗಿಲ್ (9) ರನ್ ಗಳಿಸಿ ನಿರಾಸೆ ಮೂಡಿಸಿದರು.
ನಂತರ ಬಂದ ಅನುಭವಿ ಆಟಗಾರ ವಿರಾಟ್ ಕೋಹ್ಲಿ (0), ಶ್ರೇಯಸ್ ಅಯ್ಯರ್ (4), ಆಲ್ ರೌಂಡರ್ ರವೀಂದ್ರ ಜಡೇಜಾ (8) ರನ್ ಗಳಿಸಿ ಔಟಾದರು, ಕನ್ನಡಿಗ ಕೆ.ಎಲ್ . ರಾಹುಲ್ (39), ಸೂರ್ಯ ಕುಮಾರ್ ಯಾದವ್ (49) ಗಳಿಸುವ ಮೂಲಕ ತಂಡದ ಮೊತ್ತವನ್ನು 229 ರನ್ ಗೆ ಏರಿಸಿದರು.
ನಂತರ ಬಂದ ಜೋ ರೂಟ್ ಹಾಗೂ ಆಲ್ ರೌಂಡರ್ ಬೆನ್ ಸ್ಪೋಕ್ ಸೊನ್ನೆ ಸುತ್ತಿದರು, ನಾಯಕ ಜೋಸ್ ಬಟ್ಲರ್ (10) ಹಾಗೂ ಮೊಯಿನ್ ಆಲಿ (15) ರನ್ ಗಳಿಸಿ ಔಟಾದರು.
ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…
ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…
ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…