ಲಕ್ನೋದಲ್ಲಿ ನಡೆದ ವಿಶ್ವಕಪ್ ನ ಆರನೇ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೇಂಡ್ ತಂಡದ ವಿರುದ್ಧ 100 ರನ್ ಗಳ ಗೆಲುವು ಸಾಧಿಸುವ ಮೂಲಕ ಅಜೇಯ ಓಟದೊಂದಿಗೆ ಭಾರತ ಅಗ್ರಸ್ಥಾನ ಅಲಂಕರಿಸಿತು.
ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಜೋಸ್ ಬಟ್ಲರ್ ಭಾರತ ತಂಡವನ್ನು ಬ್ಯಾಟಿಂಗ್ ಗೆ ಆಹ್ವಾನಿಸಿದರು, ಆರಂಭಿಕ ಆಟಗಾರರಾದ ನಾಯಕ ರೋಹಿತ್ ಶರ್ಮಾ (87) ರನ್ ಗಳಿಸಿದರೆ ಯುವ ಆಟಗಾರ ಶುಭ್ಮನ್ ಗಿಲ್ (9) ರನ್ ಗಳಿಸಿ ನಿರಾಸೆ ಮೂಡಿಸಿದರು.
ನಂತರ ಬಂದ ಅನುಭವಿ ಆಟಗಾರ ವಿರಾಟ್ ಕೋಹ್ಲಿ (0), ಶ್ರೇಯಸ್ ಅಯ್ಯರ್ (4), ಆಲ್ ರೌಂಡರ್ ರವೀಂದ್ರ ಜಡೇಜಾ (8) ರನ್ ಗಳಿಸಿ ಔಟಾದರು, ಕನ್ನಡಿಗ ಕೆ.ಎಲ್ . ರಾಹುಲ್ (39), ಸೂರ್ಯ ಕುಮಾರ್ ಯಾದವ್ (49) ಗಳಿಸುವ ಮೂಲಕ ತಂಡದ ಮೊತ್ತವನ್ನು 229 ರನ್ ಗೆ ಏರಿಸಿದರು.
ನಂತರ ಬಂದ ಜೋ ರೂಟ್ ಹಾಗೂ ಆಲ್ ರೌಂಡರ್ ಬೆನ್ ಸ್ಪೋಕ್ ಸೊನ್ನೆ ಸುತ್ತಿದರು, ನಾಯಕ ಜೋಸ್ ಬಟ್ಲರ್ (10) ಹಾಗೂ ಮೊಯಿನ್ ಆಲಿ (15) ರನ್ ಗಳಿಸಿ ಔಟಾದರು.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…