ವಿಶ್ವಕಪ್: ಕಾನ್ವೆ – ರವೀಂದ್ರ ದ್ವಿಶತಕದ ಜೊತೆಯಾಟದಿಂದ ಕೀವಿಸ್ ಗೆ ಜಯಭೇರಿ: ಚಾಂಪಿಯನ್ ಆಂಗ್ಲರಿಗೆ ಆಘಾತ

ಅಹಮದಾಬಾದ್: ವಿಶ್ವಕಪ್ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೇಂಡ್ ಹಾಗೂ ರನ್ನರ್ ಆಫ್ ನ್ಯೂಜಿಲ್ಯಾಂಡ್ ನಡುವಣ ಪಂದ್ಯದಲ್ಲಿ ಡೇವಿಡ್ ಕಾನ್ವೆ ಹಾಗೂ ರಚಿನ್ ರವೀಂದ್ರ ಅವರ ದ್ವಿಶತಕದ ಜೊತೆಯಾಟದಿಂದ ನೆರವಿನಿಂದ ಒಂಬತ್ತು ವಿಕೆಟ್ ಗಳ ಬೃಹತ್ ಜಯ ಸಾಧಿಸಿತು.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಜೋಸ್ ಬಟ್ಲರ್ ನಾಯಕತ್ವದ ಇಂಗ್ಲೇಂಡ್ ತಂಡ ಉತ್ತಮ ಆರಂಭ ಪಡೆಯಿತು ಆರಂಭಿಕ ಆಟಗಾರರಾದ ಜಾನಿ ಬೈರಸ್ಟೊ (33) ಹಾಗೂ ಮಲಾನ್ (14) ರನ್ ಗಳಿಸಿದರು.

ಆಂಗ್ಲರ ಪರವಾಗಿ ಅನುಭವ ಆಟಗಾರ ಜೋ ರೂಟ್ (77) , ಹ್ಯಾರಿ ಬ್ರೂಕ್(25) ಹಾಗೂ ನಾಯಕ ಜೋಶ್ ಬಟ್ಲರ್ (43) ರನ್ ಗಳಿಸುವ ಮೂಲಕ ತಂಡವನ್ನು 280ರ ಗಡಿ ದಾಟಿಸಿದರು ಹಾಗೂ ಉಳಿದ ಎಲ್ಲಾ ಆಟಗಾರರು ಎರಡಂಕಿ ಮೊತ್ತ ದಾಖಲಿಸಿದರು.

ಗುರಿ ಬೆನ್ನತ್ತಿದ್ದ ಕೀವೀಸ್ ತಂಡದ ಆರಂಭಿಕ ಆಟಗಾರ ವಿಲ್ ಯಂಗ್ (0) ಸ್ಯಾಮ್ ಕರನ್ ಬೌಲಿಂಗ್ ನಲ್ಲಿ ವಿಕೆಟ್ ಒಪ್ಪಿಸಿದರು, ನಂತರ ಒಂದಾದ ಡೇವಿಡ್ ಕಾನ್ವೆ (152) ಹಾಗೂ ಬೆಂಗಳೂರು ಮೂಲದ ಕೀವೀಸ್ ಕನ್ನಡಿಗ ರಚಿನ್ ರವೀಂದ್ರ (123) ರನ್ ಗಳಿಸುವ ಮೂಲಕ 275 ರನ್ ಗಳ ಜೊತೆಯಾಟ ನೆರವಿನಿಂದ 9 ವಿಕೆಟ್ ಗೆಲುವು ಸಾಧಿಸುವ ಮೂಲಕ ವಿಶ್ವಕಪ್ ಉದ್ಘಾಟನಾ ಪಂದ್ಯದಲ್ಲಿ ಶುಭಾರಂಭ ಮಾಡಿದರು.

ಆಲ್ ರೌಂಡರ್ ಆಟವಾಡಿದ ರಚಿನ್ ರವೀಂದ್ರ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

ಎಂಎಸ್ ಜಿಪಿ ಘಟಕಕ್ಕೆ ಬಂದ ಹೆಚ್ಚುವರಿ ಕಸದ ಲಾರಿಗಳು: ಶಾಸಕ ಧೀರಜ್ ಮುನಿರಾಜು ನೇತೃತ್ವದಲ್ಲಿ ಲಾರಿಗಳಿಗೆ ತಡೆ

ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕಮಂಕಳಾದ ಬಳಿಯ ಬೆಂಗಳೂರು ಕಸದ ವಿಲೇವಾರಿ ಘಟಕ ಎಂಎಸ್ ಜಿಪಿ ಘಟಕಕ್ಕೆ ಮಂಗಳವಾರ ಹೆಚ್ಚುವರಿ ಕಸದ ಲಾರಿಗಳು…

9 hours ago

40 ಸಾವಿರ ಲಂಚ ಪಡೆಯುವಾಗ ವಿಶೇಷ ಭೂಸ್ವಾಧೀನಾಧಿಕಾರಿ ಸೇರಿದಂತೆ ಇಬ್ಬರು ಲೋಕಾಯುಕ್ತ ಬಲೆಗೆ.!

ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ ಹಾಗೂ ಶಿವಮೊಗ್ಗ ಹಿಂದಿನ ಅಪರ ಜಿಲ್ಲಾಧಿಕಾರಿಯಾಗಿದ್ದ ಸಿದ್ದಲಿಂಗ ರೆಡ್ಡಿ ಮತ್ತು…

10 hours ago

Accident Update: ಗುಂಡಮ್ಮಗೆರೆ ಕ್ರಾಸ್ ಬಳಿ ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ‌ ಪ್ರಕರಣ: ಬೈಕ್ ಸವಾರ ಸಾವು

ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ಸುಮಾರು…

10 hours ago

ಗುಂಡಮ್ಮಗೆರೆ ಕ್ರಾಸ್ ಬಳಿ ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ: ಆಸ್ಪತ್ರೆಗೆ ದಾಖಲು

ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ ಸುಮಾರು…

10 hours ago

2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿ ಪ್ರಕಟ

2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿಯನ್ನು ಶಿಕ್ಷಣ…

12 hours ago

ಗೀತಂ ಯೂನಿವರ್ಸಿಟಿಯಲ್ಲಿ ಯುವತಿ ಆತ್ಮಹತ್ಯೆ ಪ್ರಕರಣ: ಸ್ಥಳಕ್ಕೆ ಎಸ್ಪಿ‌ ಚಂದ್ರಕಾಂತ್ ಭೇಟಿ, ಪರಿಶೀಲನೆ, ಪ್ರತಿಕ್ರಿಯೆ

ಆಕೆ ತಂದೆ ತಾಯಿಗೆ ಇದ್ದ ಏಕೈಕ‌ ಮಗಳು. ಹಾಗಾಗಿ ತಂದೆ ತಾಯಿಗೆ ಮಗಳು ಎಂದರೆ ಎಲ್ಲಿಲ್ಲದ ಪ್ರೀತಿ‌. ಮಗಳು ಚೆನ್ನಾಗಿ…

14 hours ago